Home
Categories
EXPLORE
True Crime
Comedy
Society & Culture
Business
TV & Film
Sports
Health & Fitness
About Us
Contact Us
Copyright
© 2024 PodJoint
00:00 / 00:00
Sign in

or

Don't have an account?
Sign up
Forgot password
https://is1-ssl.mzstatic.com/image/thumb/Podcasts125/v4/be/68/5f/be685fbd-e02e-fce2-e791-e633fde12cc5/mza_1778031562347062926.jpg/600x600bb.jpg
Dr Balakrishna Maddodi
Balakrishna Maddodi
278 episodes
3 days ago
Hi Listen and give ur feedback 🙏🙏💓😍
Show more...
Books
Arts
RSS
All content for Dr Balakrishna Maddodi is the property of Balakrishna Maddodi and is served directly from their servers with no modification, redirects, or rehosting. The podcast is not affiliated with or endorsed by Podjoint in any way.
Hi Listen and give ur feedback 🙏🙏💓😍
Show more...
Books
Arts
Episodes (20/278)
Dr Balakrishna Maddodi
ತೆಂಗಿನಕಾಯಿಯಿಂದ ದೃಷ್ಟಿ ತೆಗೆಯುವುದರ ಮಹತ್ವ ಮತ್ತು ಪದ್ಧತಿ
ಅ. ತೆಂಗಿನಕಾಯಿಯಲ್ಲಿ ಒಳ್ಳೆಯ ಮತ್ತು ಕೆಟ್ಟ ಹೀಗೆ ಎರಡೂ ರೀತಿಯ ಲಹರಿಗಳು ಸೆಳೆಯಲ್ಪಡುತ್ತವೆ ಅಲ್ಲದೇ, ತೆಂಗಿನಕಾಯಿಯಲ್ಲಿ ರಜ-ತಮಾತ್ಮಕ ಲಹರಿಗಳು ಕಡಿಮೆ ಸಮಯದಲ್ಲಿ ಆಕರ್ಷಿಸುತ್ತವೆ. ತೆಂಗಿನಕಾಯಿಯು ಸಾತ್ತ್ವಿಕವಾಗಿರುವುದರಿಂದ ಬಹಳಷ್ಟು ರಜ-ತಮಾತ್ಮಕ ಲಹರಿಗಳು ಅದರ ಒಳಗೆ ವಿಘಟನೆಯಾಗುತ್ತವೆ. ಆ. ತೆಂಗಿನಕಾಯಿಯಲ್ಲಿ ದೃಷ್ಟಿ ತೆಗೆಯುವ ಕ್ಷಮತೆಯು ಇತರ ವಸ್ತುಗಳಿಗಿಂತ ಹೆಚ್ಚಿರುವುದರಿಂದ, ವ್ಯಕ್ತಿಯ ಸೂಕ್ಷ್ಮದೇಹದಲ್ಲಿರುವ ಕಪ್ಪು ಶಕ್ತಿಯ ಆವರಣವನ್ನು ಸೆಳೆದುಕೊಳ್ಳುವಲ್ಲಿ ಅದು ಶ್ರೇಷ್ಠವಾಗಿದೆ. ಯಾವುದೇ ರೀತಿಯ ದೊಡ್ಡ ದೃಷ್ಟಿಯೂ ಸಹ ತೆಂಗಿನಕಾಯಿಯಿಂದ ಕಡಿಮೆಯಾಗುತ್ತದೆ. ಇ. ತೆಂಗಿನಕಾಯಿಯು ಸರ್ವಸಮಾವೇಶಕವಾಗಿರುವುದರಿಂದ ಅದು ಎಲ್ಲ ವಿಧದ ದೃಷ್ಟಿಯನ್ನು ಅಥವಾ ಮಾಟವನ್ನು ತೆಗೆಯಲು ಉಪಯುಕ್ತವಾಗಿದೆ. ತೆಂಗಿನಕಾಯಿಯಿಂದ ದೃಷ್ಟಿಯನ್ನು ತೆಗೆಯುವ ಪದ್ಧತಿ ಅ. ಪ್ರಾರ್ಥನೆ ೧. ದೃಷ್ಟಿ ತಗಲಿರುವ ವ್ಯಕ್ತಿಯು ಮಾರುತಿಗೆ ನಮಸ್ಕರಿಸಿ ಮುಂದಿನಂತೆ ಪ್ರಾರ್ಥನೆಯನ್ನು ಮಾಡಬೇಕು : ‘ಹೇ ಮಾರುತಿ, ನನ್ನಲ್ಲಿರುವ (ತಮ್ಮ ಹೆಸರನ್ನು ಹೇಳಬೇಕು) ಎಲ್ಲ ತ್ರಾಸದಾಯಕ ಸ್ಪಂದನಗಳನ್ನು ಈ ತೆಂಗಿನಕಾಯಿಯಲ್ಲಿ ಆಕರ್ಷಿಸಿ ನಾಶಗೊಳಿಸು.’ ೨. ದೃಷ್ಟಿ ತೆಗೆಯುವ ವ್ಯಕ್ತಿಯು ಮಾರುತಿಗೆ ನಮಸ್ಕರಿಸಿ ಮುಂದಿನಂತೆ ಪ್ರಾರ್ಥನೆಯನ್ನು ಮಾಡಬೇಕು : ‘ಹೇ ಮಾರುತಿ, ದೃಷ್ಟಿ ತಗಲಿದ ವ್ಯಕ್ತಿಯ (ವ್ಯಕ್ತಿಯ ಹೆಸರನ್ನು ಹೇಳಬೇಕು) ದೇಹದಲ್ಲಿನ ಹಾಗೂ ದೇಹದ ಹೊರಗಿನ ಎಲ್ಲ ತ್ರಾಸದಾಯಕ ಸ್ಪಂದನಗಳನ್ನು ನೀನು ಈ ತೆಂಗಿನಕಾಯಿಯಲ್ಲಿ ಸೆಳೆದುಕೊಂಡು ನಾಶಗೊಳಿಸು. ದೃಷ್ಟಿಯನ್ನು ತೆಗೆಯುವಾಗ ನಿನ್ನ ಕೃಪೆಯಿಂದ ನನ್ನ ಸುತ್ತಲೂ ಸಂರಕ್ಷಣಾಕವಚವು ನಿರ್ಮಾಣವಾಗಲಿ.’ ಆ. ಕೃತಿ ೧. ಯಾವ ತೆಂಗಿನಕಾಯಿಯಿಂದ ದೃಷ್ಟಿಯನ್ನು ತೆಗೆಯಬೇಕಾಗಿದೆಯೋ, ಆ ತೆಂಗಿನಕಾಯಿಯ ಜುಟ್ಟನ್ನು ಬಿಟ್ಟು ಉಳಿದ ಸಿಪ್ಪೆಯನ್ನು ಸುಲಿಯಬೇಕು. ೨. ದೃಷ್ಟಿಯನ್ನು ತೆಗೆಯುವವನು ತೆಂಗಿನಕಾಯಿಯನ್ನು ತನ್ನ ಬೊಗಸೆಯಲ್ಲಿ ಹಿಡಿದುಕೊಂಡು ದೃಷ್ಟಿ ತಗಲಿದ ವ್ಯಕ್ತಿಯ ಎದುರು ನಿಲ್ಲಬೇಕು. ತೆಂಗಿನಕಾಯಿಯ ಜುಟ್ಟಿನ ತುದಿಯು ದೃಷ್ಟಿ ತಗಲಿದ ವ್ಯಕ್ತಿಯ ಕಡೆಗಿರಬೇಕು. ೩. ದೃಷ್ಟಿ ತೆಗೆಸಿಕೊಳ್ಳುವವನು ತೆಂಗಿನಕಾಯಿಯ ಜುಟ್ಟಿನ ಕಡೆಗೆ ನೋಡುತ್ತಿರಬೇಕು. ೪. ದೃಷ್ಟಿ ತಗಲಿದ ವ್ಯಕ್ತಿಯ ಕಾಲಿನಿಂದ ತಲೆಯವರೆಗೆ ಗಡಿಯಾರದ ಮುಳ್ಳುಗಳು ತಿರುಗುವ ದಿಕ್ಕಿನಲ್ಲಿ ತೆಂಗಿನಕಾಯಿಯನ್ನು ವರ್ತುಲಾಕಾರದಲ್ಲಿ ಮೂರು ಸಲ ತಿರುಗಿಸಬೇಕು. ನಂತರ ಆ ವ್ಯಕ್ತಿಯ ಸುತ್ತಲೂ ಮೂರು ಸಲ ಪ್ರದಕ್ಷಿಣೆ ಹಾಕಬೇಕು. ಪ್ರದಕ್ಷಿಣೆಯನ್ನು ಹಾಕುವಾಗ ತೆಂಗಿನಕಾಯಿಯ ಜುಟ್ಟು ಸತತವಾಗಿ ದೃಷ್ಟಿ ತಗಲಿದ ವ್ಯಕ್ತಿಯ ಕಡೆಗಿರಬೇಕು. (ಎಲ್ಲರನ್ನು ಒಟ್ಟಿಗೆ ಕೂರಿಸಿ ಸಾಮೂಹಿಕ ದೃಷ್ಟಿಯನ್ನೂ ತೆಗೆಯಬಹುದು.)
Show more...
3 years ago
7 minutes 39 seconds

Dr Balakrishna Maddodi
The word "Hindu" originates from the Sanskrit word for river, sindhu.
The Indus River running through northwest India into Pakistan received its name from the Sanskrit term sindhu. The Persians designated the land around the Indus River as Hindu, a mispronunciation of the Sanskrit sindhu. Sanskrit word for river, sindhu. The Indus River running through northwest India into Pakistan received its name from the Sanskrit term sindhu. The Persians designated the land around the Indus River as Hindu, a mispronunciation of the Sanskrit sindhu. In 1921 archaeologists uncovered evidence of an ancientù civilization along the Indus River, which today is dated to around 3300BC and thought to represent one jùuof the largest centers of human habitation in the ancient world. The Indus Valley Civilization extend quite far from the banks of the Indus River including parts of contemporary Pakistan, Afghanistan, Iran, and India. Scholars believe that the Indus Valley Civilization had begun to decline by 1800BC, possibly due to climate change. Because of its location between the Indian Subcontinent and the Iranian plateau, the area has seen many military invasions including Alexander the Great, the Persian empire, and the Kushan empire. In 712AD, the Muslims invaded the Indus Valley. To distinguish themselves, they called all non-Muslims Hindus; the name of the land became, by default, the name of the people and their religious.
Show more...
3 years ago
3 minutes 20 seconds

Dr Balakrishna Maddodi
ದೇವರಿಗೆ ನೈವೇದ್ಯ ಅರ್ಪಿಸುವಾಗ ತುಳಸಿ ಎಲೆಯನ್ನು ಏಕೆ ಉಪಯೋಗಿಸುತ್ತಾರೆ?
ತುಳಸಿಯ ಗಿಡವು ವಾಯುಮಂಡಲದಲ್ಲಿನ ಸಾತ್ತ್ವಿಕತೆಯನ್ನು ಸೆಳೆದುಕೊಳ್ಳುತ್ತದೆ ಮತ್ತು ಅದನ್ನು ಜೀವದ ಕಡೆಗೆ ಪ್ರಕ್ಷೇಪಿಸುತ್ತದೆ. ತುಳಸಿಯಲ್ಲಿ ಬ್ರಹ್ಮಾಂಡದಲ್ಲಿನ ಕೃಷ್ಣತತ್ತ್ವವನ್ನು ಸೆಳೆದುಕೊಳ್ಳುವ ಕ್ಷಮತೆಯೂ ಅಧಿಕವಾಗಿರುತ್ತದೆ. tulsi250.jpg ೨. ಲಾಭಗಳು ಅ. ತುಳಸಿಯ ಎಲೆಯಿಂದ ನೈವೇದ್ಯವನ್ನು ಅರ್ಪಿಸುವುದರಿಂದ ಸಾತ್ತ್ವಿಕ ಅನ್ನದಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮಲಹರಿಗಳನ್ನು ತುಳಸಿಯ ಎಲೆಯು ಗ್ರಹಿಸಿಕೊಳ್ಳುತ್ತದೆ. ಹೀಗೆ ಸೂಕ್ಷ್ಮಲಹರಿಗಳಿಂದ ತುಂಬಿಕೊಂಡಿರುವ ಎಲೆಯನ್ನು ದೇವರಿಗೆ ಅರ್ಪಿಸುವುದರಿಂದ ದೇವತೆಯ ತತ್ತ್ವವು ಆ ಲಹರಿಗಳನ್ನು ಕೂಡಲೇ ಸೆಳೆದುಕೊಳ್ಳುತ್ತದೆ. ಈ ರೀತಿ ನಾವು ಅರ್ಪಿಸಿದ ಅನ್ನವು ತುಳಸಿ ಎಲೆಯ ಮಾಧ್ಯಮದಿಂದ ದೇವತೆಗೆ ಬೇಗನೇ ತಲುಪಿ ದೇವತೆಯು ಸಂತುಷ್ಟಳಾಗುತ್ತಾಳೆ. ಆ. ತುಳಸಿಯ ಎಲೆಯನ್ನು ನೈವೇದ್ಯದ ಮೇಲಿಡುವುದರಿಂದ ಅನ್ನದ ಮೇಲೆ ಬಂದಿರುವ ರಜ-ತಮ ಕಣಗಳ ಆವರಣವು ಕಡಿಮೆಯಾಗುತ್ತದೆ. ತುಳಸಿ ಎಲೆಯಿಂದ ಪ್ರಕ್ಷೇಪಿತವಾಗುವ ಸಾತ್ತ್ವಿಕ ಲಹರಿಗಳಿಂದ ನೈವೇದ್ಯದ ಸುತ್ತಲಿನ ವಾಯುಮಂಡಲವು ಶುದ್ಧವಾಗಿ ನೈವೇದ್ಯದ ಮೇಲೆ ಕೆಟ್ಟ ಶಕ್ತಿಗಳ ಹಲ್ಲೆಯಾಗುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ಇ. ಭಾವಪೂರ್ಣವಾಗಿ ನೈವೇದ್ಯದ ಮೇಲೆ ತುಳಸಿ ಎಲೆಯನ್ನಿಡುವುದರಿಂದ ಅದು ಅದರ ಗುಣಧರ್ಮಕ್ಕನುಸಾರ ದೇವತೆಯಿಂದ ಬರುವ ಚೈತನ್ಯವನ್ನು ಗ್ರಹಿಸಿಕೊಂಡು ನೈವೇದ್ಯದಲ್ಲಿ ಹರಡುತ್ತದೆ. ಇಂತಹ uqpಸುವುದರಿಂದ ಜೀವಕ್ಕೆ ಚೈತನ್ಯದ ಲಹರಿಗಳು ಸಿಗಲು ಸಹಾಯವಾಗುತ್ತದೆ. – ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೮.೫.೨೦೦೫, ಸಾಯಂ. ೬.೧೪ ಮತ್ತು ೧೨.೮.೨೦೦೪, ಮಧ್ಯಾಹ್ನ ೪.೨೯)
Show more...
3 years ago
3 minutes 5 seconds

Dr Balakrishna Maddodi
ತುಳಸಿ ಪೂಜೆಯ ವಿಶೇಷ
ತುಳಸಿ ವಿವಾಹ ಸಮಾರಂಭವು ಯಾವುದೇ ಸಾಂಪ್ರದಾಯಿಕ ಹಿಂದೂ ವಿವಾಹದಂತೆ ಇರುತ್ತದೆ. ವಿವಿಧ ದೇವಾಲಯಗಳಲ್ಲಿ ಆಚರಣೆಗಳು ಕಂಡುಬರುತ್ತವೆ, ಆದರೂ ಒಬ್ಬರು ತಮ್ಮ ಮನೆಯಲ್ಲಿ ಈ ಮದುವೆಯನ್ನು ಸುಲಭವಾಗಿ ಮಾಡಬಹುದು. ತುಳಸಿ ವಿವಾಹವನ್ನು ಮಾಡುವವರು ಈ ದಿನ ಮುಂಜಾನೆಯಿಂದ ಸಂಜೆಯವರೆಗೆ ಉಪವಾಸವನ್ನು ಮಾಡಬೇಕು. ​ತುಳಸಿ ಅಲಂಕಾರ ಇದರೊಂದಿಗೆ ತುಳಸಿ ಗಿಡದ ಸುತ್ತ ಕಬ್ಬಿನ ಗಿಡವನ್ನು ಇಟ್ಟು ಮಂಟಪವನ್ನು ಮಾಡುತ್ತಾರೆ. ಜೊತೆಗೆ ಬಣ್ಣಬಣ್ಣದ ರಂಗೋಲಿಯಿಂದ ತುಳಸಿಯನ್ನು ಅಲಂಕರಿಸಲಾಗುತ್ತದೆ. ತುಳಸಿ ಸಸ್ಯವು ಭಾರತೀಯ ವಧುವಿನಂತೆಯೇ ಬೆರಗುಗೊಳಿಸುವ ಸೀರೆಗಳು, ಕಿವಿಯೋಲೆಗಳು ಮತ್ತು ಇತರ ಆಭರಣಗಳಿಂದ ಸುಂದರವಾಗಿ ಅಲಂಕರಿಸಲ್ಪಡುತ್ತದೆ. ತುಳಸಿ ಗಿಡಕ್ಕೆ ಸಿಂಧೂರದ ಪುಡಿ ಮತ್ತು ಅರಿಶಿನವನ್ನು ಸಹ ಅನ್ವಯಿಸಲಾಗುತ್ತದೆ. ಕಾಗದದ ಮೇಲೆ ಚಿತ್ರಿಸಿದ ಮುಖವನ್ನು ತುಳಸಿ ಸಸ್ಯಕ್ಕೆ ಅನ್ವಯಿಸಲಾಗುತ್ತದೆ, ಅದಕ್ಕೆ ಮೂಗುತಿ ಮತ್ತು ಹಣೆಗೆ ಸಿಂಧೂರವನ್ನೂ ಹಚ್ಚಲಾಗುತ್ತದೆ. ತುಳಸಿಯ ವಿವಾಹಕ್ಕಾಗಿ ವರನನ್ನು ಕಂಚಿನ ವಿಗ್ರಹವಾಗಿ ಅಥವಾ ವಿಷ್ಣುವಿನ ಚಿತ್ರವನ್ನು ಚಿತ್ರಿಸಲಾಗುತ್ತದೆ. ಕೆಲವೊಮ್ಮೆ ಭಗವಾನ್ ವಿಷ್ಣುವನ್ನು ಸಂಕೇತಿಸುವ 'ಸಾಲಿಗ್ರಾಮ ಕಲ್ಲ'ನ್ನು ಕೂಡ ಪೂಜೆಗೆ ಬಳಸಲ್ಪಡುತ್ತದೆ. ನಂತರ ಶ್ರೀಕೃಷ್ಣ ಅಥವಾ ವಿಷ್ಣುವಿನ ಚಿತ್ರವನ್ನು ಧೋತಿಯಲ್ಲಿ ಮುಚ್ಚಲಾಗುತ್ತದೆ. ಈ ಭವ್ಯವಾದ ಸಂದರ್ಭದಲ್ಲಿ ವಿಶೇಷ ಸಸ್ಯಾಹಾರಿ ಭೋಜನವನ್ನು ತಯಾರಿಸಲಾಗುತ್ತದೆ. ಹೆಚ್ಚಿನ ಮನೆಗಳಲ್ಲಿ ಅಕ್ಕಿ ಮತ್ತು ಉದ್ದಿನಬೇಳೆ, ಕೆಂಪು ಕುಂಬಳಕಾಯಿ ಕರಿ ಮತ್ತು ರುಚಿಕರವಾದ ಸಿಹಿ ಗೆಣಸು ಖೀರ್ ತಯಾರಿಸಲಾಗುತ್ತದೆ. ಮದುವೆಯ ವಿಧಿವಿಧಾನಗಳು ಮುಗಿದ ನಂತರ, ಸಿದ್ಧಪಡಿಸಿದ ಆಹಾರವನ್ನು 'ಭೋಗ' ನೈವೇದ್ಯಕ್ಕಾಗಿ ಮೀಸಲಿಡಲಾಗುತ್ತದೆ. ಇದರೊಂದಿಗೆ ಪೂಜೆಯ ನಂತರ ತುಳಸಿಗೆ ಆರತಿ ಮಾಡಲಾಗುತ್ತದೆ. ಆರತಿ ಮುಗಿದ ನಂತರ, ಬೇಯಿಸಿದ ಆಹಾರವನ್ನು ಹಣ್ಣುಗಳೊಂದಿಗೆ 'ಭೋಗ' ಎಂದು ನೀಡಲಾಗುತ್ತದೆ. ನಂತರ ಕುಟುಂಬ ಸದಸ್ಯರು ಮತ್ತು ಇತರ ಅತಿಥಿಗಳೊಂದಿಗೆ ಪ್ರಸಾದವನ್ನು ಸೇವಿಸಲಾಗುತ್ತದೆ.
Show more...
3 years ago
7 minutes 42 seconds

Dr Balakrishna Maddodi
ಬಲಿಂದ್ರ ಪೂಜೆ* ದೀಪಾವಳಿಯಂದು ಬಲೀಂದ್ರ ಪೂಜೆಯನ್ನು ಯಾಕೆ ಮಾಡುತ್ತಾರೆ? ರೈತರು ಹೇಗೆ ಬಲಿಯನ್ನು ಸ್ವಾಗತಿಸುತ್ತಾರೆ?
ಮೂರನೆಯ ದಿನ ಆಚರಿಸುವ ಹಬ್ಬವಾದ ಬಲಿ ಪಾಡ್ಯಮಿಯಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ಮಾಡುತ್ತಾರೆ, ಹಾಗಾಗಿ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯುತ್ತಾರೆ ಅಂಧಕಾರವನ್ನು ಕಳೆಯುವ ಕಾರ್ತಿಕ ಮಾಸ ಆರಂಭವಾಗುವುದೇ ಪಾಡ್ಯದಂದು ಬೆಳಗುವ ದೀಪದ ಬೆಳಕಿನಿಂದ. ಕರ್ನಾಟಕದಲ್ಲಿ ದೀಪಾವಳಿಯನ್ನು ಸಾಮಾನ್ಯವಾಗಿ ಮೂರು ದಿನ ಆಚರಿಸುತ್ತಾರೆ, ನರಕಚತುರ್ದಶಿ, ಅಮಾವಾಸ್ಯೆ ಹಾಗೂ ಮೂರನೇ ದಿನವೇ ಬಲಿಪಾಡ್ಯಮಿ, ಈ ಬಲಿಪಾಡ್ಯಮಿಯಿಂದ ಆರಂಭಗೊಳ್ಳುವ ಕಾರ್ತಿಕ ಮಾಸ ಲಕ್ಷದೀಪೋತ್ಸವ ಕೊನೆಗೊಳ್ಳುವವರೆಗೂ ಬೆಳಗುವಂತಹ ಮಾಸವಾಗಿದೆ.
Show more...
3 years ago
6 minutes 4 seconds

Dr Balakrishna Maddodi
ಅಡಿಕೆ ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯ ಸುಧಾರಣೆಗೆ ವಿಶೇಷವಾಗಿ ಸಹಾಯ ಮಡುವುದು.
ಅಡಿಕೆ ಗಾತ್ರದಲ್ಲಿ ಪುಟ್ಟದಾಗಿದ್ದರೂ ಆರೋಗ್ಯ ಸುಧಾರಣೆಗೆ ವಿಶೇಷವಾಗಿ ಸಹಾಯ ಮಡುವುದು. ಅಡಿಕೆಯನ್ನು ಬಳಸಿ ಸಾಕಷ್ಟು ಅನಾರೋಗ್ಯಗಳನ್ನು ಗುಣಪಡಿಸಬಹುದು. ಇತ್ತೀಚೆಗೆ ಇದರಿಂದ ಗಂಭೀರ ಆರೋಗ್ಯ ಸಮಸ್ಯೆಯನ್ನು ಗುಣಪಡಿಸಬಹುದು ಎನ್ನುವುದನ್ನು ಸಂಶೋಧಿಸಲಾಗಿದೆ. ಅಡಿಕೆಯಿಂದ ಚಹಾ ತಯಾರಿಸಿ ಕುಡಿಯಬಹುದು. ಅದು ಸಹ ಆರೋಗ್ಯಕ್ಕೆ ಉತ್ತಮ ಔಷಧಿ. ಸಾಮಾನ್ಯವಾಗಿ ಊಟ ಆದ ಬಳಿಕ ವೀಳ್ಯದೆಲೆ -ಅಡಿಕೆ ತಿನ್ನುತ್ತಾರೆ. ಆದರೆ ಬಹುತೇಕರು ಇದೊಂದು ಸಂಪ್ರದಾಯ ಎಂದು ನಂಬಿಕೊಂಡು ಇದನ್ನು ಸೇವಿಸುತ್ತಾ ಬಂದಿದ್ದಾರೆ. ಕರಾವಳಿ ಮತ್ತು ಮಲೆನಾಡಿನ ಭಾಗದಲ್ಲಿ ಊಟ ಆದ ಬಳಿಕ ಎಲೆ, ಅಡಿಕೆ, ಸುಣ್ಣ ತುಂಬಿದ ಹರಿವಾಣವು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ. ಮಧ್ಯಾಹ್ನ ಊಟ ಆದ ಬಳಿಕ ಎಲ್ಲರೂ ಕುಳಿತುಕೊಂಡು ಅಡಿಕೆ ಮತ್ತು ಎಲೆಗೆ ಕೊಂಚ ಸುಣ್ಣ ಬೆರೆಸಿ ಸೇವಿಸುತ್ತಾರೆ. ಅಂದಹಾಗೆಯೇ ಇದು ಒಗ್ಗಟ್ಟಿನ ಸಂಕೇತವೂ ಆಗಿದೆ. ಅಡಿಕೆಯನ್ನು ತಾಂಬೂಲದಲ್ಲಿ ವೀಳ್ಯದೆಲೆಯೊಂದಿಗೆ ತಿನ್ನಲು ಉಪಯೋಗಿಸುತ್ತಾರೆ. ಆಡಕೆ ಬೆಳೆಯುವ ಪ್ರದೇಶಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳಲ್ಲಿ ಆವಶ್ಯಕವಾದ ವಸ್ತುವಾಗಿದೆ. ಭಾರತದಲ್ಲಿ ಮೊಟ್ಟ ಮೊದಲು ಶಿವಮೊಗ್ಗದ ಸೊರಬ ತಾಲ್ಲೂಕಿನ ಕ್ಯಾಸನೂರು ಗ್ರಾಮದಲ್ಲಿ ಅಡಿಕೆಯನ್ನ ಕಾಳು ಮೆಣಸು ಬೆಳೆಯಲು ಬೆಳೆಸಲಾಯಿತು. ಇಲ್ಲಿ ಅಡಿಕೆ ಬಹಳ ಪ್ರಸಿದ್ಧವಾದ ಉತ್ತಮ ತಳಿ ಹಾಗೂ ಅಧಿಕ ಇಳುವರಿ ಬರುವ ಮರಗಳು ಇಲ್ಲಿವೆ.ಮಲೆನಾಡು ಅಡಿಕೆ ಗೆ ಸಾಟಿ ಮಲೆನಾಡಿನ ಅಡಿಕೆಯೇ.ಇದು ನಮ್ಮ ಕ್ಷೇತ್ರ ಇದು ನಮ್ಮ ಹೆಮ್ಮೆ. 1)ಮಧುಮೇಹ ಇರುವವರಲ್ಲಿ ಆಗಾಗ ಬಾಯಿ ಒಣಗುವುದು, ಬಾಯಲ್ಲಿ ಅತಿಯಾದ ದುರ್ಗಂಧ ಮತ್ತು ಕೆಟ್ಟ ಉಸಿರು ಉಂಟಾಗುವುದು. ಇಂತಹ ಸಮಸ್ಯೆಗಳಿಗೆ ಅಡಿಕೆ ಉತ್ತಮ ಪರಿಹಾರ ನೀಡುವುದು. ಅಡಿಕೆಯನ್ನು ಬಾಯಲ್ಲಿ ಇಟ್ಟುಕೊಳ್ಳುವುದು ಅಥವಾ ಅಗೆಯುತ್ತಿರುವುದರಿಂದ ಅಧಿಕ ಲಾಲಾರಸ ಉತ್ಪತ್ತಿ ಆಗುವುದು. ಜೊತೆಗೆ ಬಾಯಿಂದ ಬರುವ ವಾಸನೆಯನ್ನು ತಡೆಯುವುದು. ಅಡಿಕೆಯಿಂದ ಬಾಯಿಗೆ ಸಂಬಂಧಿಸಿದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಸಹ ತಡೆಯಬಹುದು. 2)ದೇಹದಲ್ಲಿ ಕಬ್ಬಿಣಾಂಶ ಕಡಿಮೆಯಾದಾಗ ರಕ್ತ ಹೀನತೆ ಉಂಟಾಗುವುದು. ಅಪೌಷ್ಟಿಕ ಹಾಗೂ ಅಸಮತೋಲನದಿಂದ ಕೂಡಿರುವ ಆಹಾರ ಸೇವಿಸುವುದರಿಂದ ರಕ್ತದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚುವುದು. ಅಡಿಕೆಯನ್ನು ಸೇವಿಸುವುದರಿಂದ ರಕ್ತ ಹೀನತೆ ಹಾಗೂ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚುವುದನ್ನು ಸುಲಭವಾಗಿ ತಡೆಯಬಹುದು. 3)ಅಡಿಕೆಯನ್ನು ಬಾಯಲ್ಲಿ ಇಟ್ಟುಕೊಂಡು ರಸವನ್ನು ನುಂಗುತ್ತಿರಬೇಕು. ಇದರಿಂದ ಅಜೀರ್ಣ ಸಮಸ್ಯೆಯು ಸುಧಾರಣೆ ಕಾಣುವುದು. ಸುಧಾರಿತ ಜೀರ್ಣ ಕ್ರಿಯೆಯು ಮಲಬದ್ಧತೆ ಉಂಟಾಗುವುದನ್ನು ತಡೆಯುವುದು 4)ಪುಡಿ ಅಥವಾ ಸುಟ್ಟ ಭಸ್ಮ ದಲ್ಲಿ ಹಲ್ಲುಗಳನ್ನು ಮಸಾಜ್ ಮಾಡುವುದರಿಂದ ಹಲ್ಲಿನ ರೋಗಗಳು ವಾಸಿಯಾಗುತ್ತವೆ ಮತ್ತು ನೋವು ಕೂಡ ವಾಸಿಯಾಗುತ್ತದೆ. 5)ಹಸಿರು ಅಡಿಕೆ ಬೇಯಿಸಿ, ನಂತರ ಅಡಿಕೆಯನ್ನು ಕತ್ತರಿಸಿ ತಿನ್ನಿರಿ. ಇದರಿಂದ ಅತಿಸಾರದ ಸಮಸ್ಯೆ ದೂರವಾಗುತ್ತದೆ. 6)ಕಷಾಯವನ್ನು ಕುಡಿಯುವುದರಿಂದ ಅಥವಾ ಅಡಿಕೆ ಪುಡಿಗೆ ಬೆಣ್ಣೆಯನ್ನು ಸೇರಿಸಿ ತಿನ್ನುವುದರಿಂದ ಹೊಟ್ಟೆಯಲ್ಲಿ ಯಾವುದೇ ಹುಳುಗಳು ಸೃಷ್ಟಿಯಾಗುವುದಿಲ್ಲ. 7)ಅಡಿಕೆ ಪುಡಿಯನ್ನು ಅರಿಶಿನ ಬೆಲ್ಲ ಸೇರಿಸಿ ತಿನ್ನುವುದರಿಂದ ವಾಂತಿ ನಿಲ್ಲುತ್ತದೆ. 8)ಅಡಿಕೆ ಬೇಯಿಸಿದ ನೀರು (ಚೊಗರು) ಹತ್ತಿಯಲ್ಲಿ ನೆನೆಸಿ ಲೇಪಿಸುವುದರಿಂದ ಸರ್ಪಸುತ್ತು ಗುಣವಾಗುತ್ತದೆ. 9)ಅಡಿಕೆ ಸುಟ್ಟು ಭಸ್ಮ ವನ್ನು ಎಳ್ಳೆಣ್ಣೆ ಅಥವಾ ತುಪ್ಪವನ್ನು ಸೇರಿಸಿ ಚೆನ್ನಾಗಿ ಕಲಸಿ ಹಚ್ಚಿದರೆ ಕಜ್ಜಿ ತುರಿ ಗುಣವಾಗುತ್ತದೆ. 10) ಕೆಲವರಿಗೆ ಅಡಿಕೆ ತಿಂದರೆ ಮದ ಬರುತ್ತದೆ. ಇದಕ್ಕೆ ಬೆಲ್ಲ ತಿಂದು ನೀರು ಕುಡಿಯುವುದರಿಂದ ಗುಣವಾಗುತ್ತದೆ. 11) ಅಡಿಕೆ ಹಿಂಗಾರದಿಂದ ಮಾಡಿದ ಲೇಹ್ಯ ಆರೋಗ್ಯಕ್ಕೆ ಒಳ್ಳೆಯದು. 11)ಪ್ರತಿದಿನ ಅಡಿಕೆ ಒಂದನ್ನೆ ಅಂದರೆ ವಿಳ್ಯದೆಲೆ ಇಲ್ಲದೆ ತಿನ್ನುವುದರಿಂದ ತುಟಿ ಬಿಳಿಚುತ್ತದೆ ಮತ್ತು ಕಾಮಾಲೆ ಗೆ ಕಾರಣ ವಾಗುತ್ತದೆ. 12) ಸ್ನಾನದ ಸೋಪಿನಲ್ಲಿ ಅಡಿಕೆ ಪುಡಿಯನ್ನೂ ಉಪಯೋಗಿಸಿರುತರೆ
Show more...
3 years ago
5 minutes 58 seconds

Dr Balakrishna Maddodi
ಈ ಕೌಟುಂಬಿಕ ವ್ಯವಸ್ಥೆ ಕುಸಿದು ಹೋಗಲು ಕೆಲವು ಪ್ರಧಾನ ಕಾರಣಗಳು* ಈ ಕೌಟುಂಬಿಕ ವ್ಯವಸ್ಥೆ ಕುಸಿದು ಹೋಗಲು ಕೆಲವು ಪ್ರಧಾನ
ಈ ಕೌಟುಂಬಿಕ ವ್ಯವಸ್ಥೆ ಕುಸಿದು ಹೋಗಲು ಕೆಲವು ಪ್ರಧಾನ ಕಾರಣಗಳು* . *೧* .ಅತಿಯಾದ ಬುದ್ಧಿವಂತಿಕೆ. *೨* .ಚಿಕ್ಕದಾದ ತಪ್ಪುಗಳನ್ನು ಕೂಡ ಭರಿಸುವ ಶಕ್ತಿ ಸಹನೆ ಇಲ್ಲದಿರುವುದು . *೩* .ಎಲ್ಲರೂ ಸಮಾನರು ಎನ್ನುವ ವಿಚಿತ್ರ ಭಾವನೆ ಬೆಳೆಯುತ್ತಿರುವುದು(ಡೆಮಾಕ್ರಸಿ). *೪* .ಮನೆಯ ಸದಸ್ಯರು, ಮಕ್ಕಳು ಎಲ್ಲರೂ ಒಟ್ಟಿಗೆ ಕುಳಿತುಕೊಂಡು ಮಾತನಾಡದೆ ಇರುವುದು. *೫* .ಯಾವಾಗಲೂ ಮನೋರಂಜನೆ ಕಾರ್ಯಕ್ರಮಗಳಲ್ಲಿ ಮುಳುಗಿರುವುದು. ಎಲ್ಲೋ ಇರುವ ಸಿನಿಮಾ ನಟರು ಈ ದಿನ ಬೆಳಿಗ್ಗೆ ಏನು ಮಾಡಿದ್ದಾರೆ ಎಂದು ಹೇಳುವ ಜನರು, ಮನೆಯವರು ಹೇಗಿದ್ದಾರೆ ಯಾವಾಗ ಏನು ಮಾಡುತ್ತಾರೆ ಎಂದು ತಿಳಿದುಕೊಳ್ಳದೆ ಇರುವ ದುಸ್ಥಿತಿ ಬಂದುಬಿಟ್ಟಿದೆ. *೬* .ಚಿಕ್ಕ ವಿಷಯಕ್ಕೆ ಮುನಿಸಿಕೊಂಡು ಹತ್ತಿರದವರನ್ನು ದೂರ ಮಾಡಿಕೊಳ್ಳುತ್ತಿದ್ದಾರೆ . *೭* .ಬೇರೆಯವರ ಕೆಟ್ಟ ಮಾತುಗಳಿಂದ ಇಡೀ ಕುಟುಂಬವೇ ಒಡೆದುಹೋಗುವುದಕ್ಕೆ ಕಾರಣವಾಗುತ್ತಿರುವುದು. *೮* .ಆರ್ಥಿಕ ಸಮಸ್ಯೆಗಳಿಂದಾಗಿ ಮನೆಯ ಹಿರಿಯ ಸದಸ್ಯರು ದೃಢವಾಗಿ, ಬಲವಾಗಿ ಮತ್ತು ಸರಿಯಾಗಿ ಕುಟುಂಬ ನಿರ್ವಹಣೆ ಮಾಡದೆ ಇರುವುದು ಕೂಡ ಕಾರಣವಾಗಿದೆ. *೯* .ಮನೆಯಲ್ಲಿ ಗಂಡ -ಹೆಂಡತಿ (ತಂದೆ-ತಾಯಿ) ಸಣ್ಣಪುಟ್ಟ ವಿಷಯಗಳಿಗೆ ಜಗಳ ಮಾಡಿಕೊಳ್ಳುತ್ತಿರುವುದರಿಂದ ಮನೆಯ ಸದಸ್ಯರಿಗೆ ಆತಂಕ ಉಂಟುಮಾಡಿದೆ. ಎಲ್ಲ ಕುಟುಂಬಗಳಲ್ಲಿ ಜಗಳ ಹೊಡೆದಾಟ,ಬಡಿದಾಟಗಳನ್ನು ನೋಡಿ ಕುಟುಂಬವೆಂದರೆ ಜಿಗುಪ್ಸೆ ಎನ್ನುತ್ತಿರುವುದು. ಅನ್ಯೋನ್ಯವಾಗಿ, ಸಹಬಾಳ್ವೆಯಿಂದ, ಪ್ರೀತಿ ಪ್ರೇಮಗಳಿಂದ, ಇರುವ ಕುಟುಂಬಗಳು ಕಂಡುಬರದೇ ಇರುವುದು, ಈ ಕೌಟುಂಬಿಕ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದಾಗಿದೆ. ಇದರಿಂದಾಗಿ, ಯುವಜನ ಮದುವೆ ಮಾಡಿಕೊಳ್ಳುವುದೇ ಇರುವುದು. ಮೂವತ್ತೊಂದು ದಾಟಿದರೂ ಮದುವೆಯ ಬಗ್ಗೆ ಮನೆಯಲ್ಲಿ ಪ್ರಸ್ತಾಪ ಮಾಡುವುದೇ ಇಲ್ಲ. ಕಳೆದ 30-40 ವರ್ಷಗಳಿಂದ ಸಂಸಾರವನ್ನು ನಿರ್ವಹಣೆ ಮಾಡಿದ ಕೆಲ ಹಿರಿಯರು ಕುಟುಂಬದ ಜಂಜಾಟಗಳಿಂದ ಬೇಸತ್ತು,ಈ ಕುಟುಂಬ ವ್ಯವಸ್ಥೆಯೇ ಸಾಕಪ್ಪಾ ಸಾಕು, ಎಂದು ನೇರವಾಗಿ ಮಕ್ಕಳಿಗೆ ಹೇಳುತ್ತಿದ್ದಾರೆ. *೧೦* .ಆರ್ಥಿಕತೆಯ ಅವಸರ ಮತ್ತು ವ್ಯತ್ಯಾಸಗಳನ್ನು ಪರಸ್ಪರ ಹೋಲಿಸಿಕೊಳ್ಳುವುದರಿಂದ ಕುಟುಂಬ ವ್ಯವಸ್ಥೆ ನಿಲ್ಲದಾಗಿದೆ. *೧೧* .ಮನುಷ್ಯರಿಗೆ ಬೆಲೆಯೇ ಇಲ್ಲದಾಗಿದೆ.ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಕಂಡರೆ ಬೇಜಾರು ಮಾಡಿಕೊಳ್ಳುತ್ತಿದ್ದಾನೆ . *೧೨* .ಮಧ್ಯಸ್ಥಿಕೆ ವಹಿಸುವಂತಹ ಹಿರಿಯರು ಇಲ್ಲದಾಗಿದ್ದಾರೆ. ಇದರಿಂದಾಗಿ ಅವರಿಗೆ ಬೇಕಾದಂತೆ ಬದುಕುತ್ತಿದ್ದಾರೆ. *೧೩* .ಕುಟುಂಬ ನಿರ್ವಹಣೆಯೂ 1 ಕಲೆಯಾಗಿದೆ. ಆ ಕಲೆಯು ಎಲ್ಲರಿಗೂ ಇಲ್ಲದಿರುವುದರಿಂದ ಕೂಡ ಈ ವ್ಯವಸ್ಥೆ ತಲೆಕೆಳಗಾಗಲು ಕಾರಣವಾಗಿದೆ. *೧೪* .ಮಾನವನ ಪ್ರವರ್ತನೆಯು ಕನಿಷ್ಠ ಅವಗಾಹನೆ ಇಲ್ಲದ ದುಸ್ಥಿತಿಗೆ ತಲುಪಿದೆ.ಮಾನವನು ಒರಟಾಗಿ ಪ್ರವರ್ತಿಸುತ್ತಿದ್ದಾನೆ. ನಾನು, ನನ್ನ ಹೆಂಡತಿ/ಗಂಡ ಎನ್ನುವ ಸಿದ್ಧಾಂತ ಹೋಗಿ,*"ನಾನೇ ನಾನು" "ನಾನು ನಾನೇ"* ಎನ್ನುವ ಪಾಲಿಸಿ ಬಂದಿದೆ. ಮಕ್ಕಳಿಗೆ ಮದುವೆ ಆಗುತ್ತಿದ್ದಂತೆ ಬೇರೆ ಹಾಕುವುದು ಆಚಾರವಾಗಿ ಬಿಟ್ಟಿದೆ. ಮನೆಯಲ್ಲಿ ಇಟ್ಟುಕೊಳ್ಳಲು ಭಯಪಡುತ್ತಿದ್ದಾರೆ. ಆಮೇಲೆ ನಿಷ್ಟೂರವಾಗುವುದಕ್ಕಿಂತ ಈವಾಗಲೇ ನಿಷ್ಟೂರವಾಗುವುದು ಮೇಲೂ ಎನ್ನುತ್ತಿದ್ದಾರೆ. ಕೌಟುಂಬಿಕ ಮೌಲ್ಯಗಳು ಕಟ್ಟುಪಾಡುಗಳು ಇನ್ನು ಮುಂದೆ ಇರುವುದಿಲ್ಲ. ಇಷ್ಟ ಬಂದಂತೆ ಬದುಕುವ ದಿನಗಳು ಬಂದಾಗಿದೆ. ಅಣ್ಣ- ತಮ್ಮ, ಅಣ್ಣ- ತಂಗಿ,ಅಕ್ಕ-ತಮ್ಮ, ಗಂಡ-ಹೆಂಡತಿ ಮಧ್ಯೆ ಬಲವಾದ ಸಂಬಂಧಗಳು ಇಲ್ಲದಾಗಿದೆ. ಕಥೆಯೇ ಮುಗಿದು ಹೋಗುತ್ತಿದೆ . ಪ್ರಸ್ತುತ ನಡೆಯುತ್ತಿರುವುದು ನಾಟಕ. ಈ ನಾಟಕ ಕೂಡ ಇನ್ನೂ ಕೆಲವು ದಿನಗಳ ನಂತರ ಪೂರ್ತಿಯಾಗಿ ಇರಲಾರದು. *೧೫* .ಡಿಜಿಟಲ್ ಪ್ಲಾಟ್ ಫಾರಂ ಮೇಲೆ ಇರುವಂತಹ ಸಂಬಂಧ, ಬಾಂಧವ್ಯಗಳೇ ನಿಜವಾದವು ಎಂದು ತಪ್ಪು ಕಲ್ಪನೆಯಲ್ಲಿ ಬದುಕುತ್ತಿರುವ ಜನ. ಯಾರಾದರೂ ತೀರಿಕೊಂಡರೆ 1ಆಕರ್ಷಣೀಯ ಮೆಸೇಜ್ ಇಲ್ಲ RIP ಎಂದು ಹಾಕಿ ಅಲ್ಲಿಗೆ ಬಿಟ್ಟುಬಿಡುತ್ತಾರೆ. ಶವ ಸಾಗಿಸಲು ಕೂಡ 4ಜನ ಬರದ ಪರಿಸ್ಥಿತಿ ಇರುತ್ತದೆ. ಈ ದಿನಗಳಿಗೆ ಎಲ್ಲರೂ, ಎಲ್ಲವೂ ಕಾರಣವಾಗಿದೆ. *ಮಾನವರಿಗೆ ಮಾನವೀಯತೆಯ ಪಾಠ ಹೇಳಿಕೊಡುವಂತಹ ದುಸ್ಥಿತಿ ಬಂದೊದಗಿದೆ.* ಸಮಾಜದಲ್ಲಿ ನಂಬಿಕೆ, ನೈತಿಕತೆ ಎನ್ನುವ ಹಸಿರನ್ನು ಮಾನವ ಹೃದಯದಲ್ಲಿ ಬಿತ್ತಬೇಕಾಗಿದೆ. ಛಿದ್ರ ಛಿದ್ರವಾಗುತ್ತಿರುವ ಕೌಟುಂಬಿಕ ಮೌಲ್ಯಗಳನ್ನು, ಕಟ್ಟುಪಾಡುಗಳನ್ನು ಒಟ್ಟುಗೂಡಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. *ಇಲ್ಲವಾದಲ್ಲಿ, ನಮ್ಮ ಮಕ್ಕಳ ಭವಿಷ್ಯವನ್ನು ನಾವೇ ಹಾಳು ಮಾಡಿದಂತೆ* ,ಭವ್ಯ ಭಾರತದ ಸಂಸ್ಕೃತಿಯನ್ನು ಅಳಿಸಿ ಹಾಕಿದಂತೆ. ದಯಮಾಡಿ ಆಲೋಚಿಸಿ. ಪ್ರತಿಯೊಬ್ಬರಿಗೂ ಶೇರ್ ಮಾಡಿ ……
Show more...
3 years ago
7 minutes 49 seconds

Dr Balakrishna Maddodi
ವಾಲ್ಮೀಕಿ ಮಹರ್ಷಿಗಳ ರಾಮಾಯಣ
ಒಬ್ಬ ವ್ಯಕ್ತಿ ನಮಗೆ ಮಹಾನ್ ಎಂದೆನಿಸಿದಾಗ ನಾವು ಕೇವಲ ಅವರ ಹಿಂಬಾಲಕರಾಗಿರುತ್ತೇವೆ. ಆ ಮಹಾನ್ ವ್ಯಕ್ತಿಯ ಕಾರ್ಯವನ್ನು ಅಭ್ಯಸಿಸಿ ಅಲ್ಲಿನ ಮೌಲ್ಯಗಳನ್ನು ಅರಿತುಕೊಂಡಾಗ ಪುನೀತರಾಗುತ್ತೇವೆ. ವಾಲ್ಮೀಕಿ ಮರ್ಹರ್ಷಿಗಳು ರಚಿಸಿದ ರಾಮಾಯಣವು ಆದಿಕಾವ್ಯವೆನಿಸಿದೆ. ಹಲವಾರು ರಾಮಾಯಣಗಳು ಕಾಲಾನುಕ್ರಮದಲ್ಲಿ ರಚಿತವಾಗಿದ್ದರೂ ಇವೆಲ್ಲವೂ ವಾಲ್ಮೀಕಿ ರಾಮಾಯಣವನ್ನೇ ಅನುಸರಿಸಿ ಬಂದಂತಹವು. ಯಾವುದೇ ಕವಿ ರಾಮಾಯಣವನ್ನು ಬರೆಯುವಾಗಲೂ ವಾಲ್ಮೀಕಿಯನ್ನು ಅನುಸರಿಸದೇ ಇಲ್ಲ. ವಾಲ್ಮೀಕಿ ಮಹರ್ಷಿಗಳಾಗುವುದಕ್ಕೆ ಮುಂಚಿನ ಬದುಕಿನ ಬಗ್ಗೆ ಒಂದು ಐತಿಹ್ಯವಿದೆ. ಅವರ ಮೊದಲ ಹೆಸರು ರತ್ನಾಕರ ಎಂದಿತ್ತು. ಈ ರತ್ನಾಕರ ಒಳ್ಳೆಯ ಮನೆತನದಲ್ಲಿ ಜನಿಸಿದ್ದನಾದರೂ ದರೋಡೆಕೋರರ ಸಂಗದಲ್ಲಿ ಇದ್ದುದರಿಂದ ದರೋಡೆ, ಕೊಲೆಗಳನ್ನು ಮಾಡತೊಡಗಿದ್ದನು. ಇದೇ ಆತನ ಜೀವನ ನಿರ್ವಹಣೆಯ ಕಸುಬೂ ಆಗಿಹೋಗಿತ್ತು. ಒಂದು ದಿನ ರತ್ನಾಕರನ ಎದುರಿಗೆ ನಡೆದು ಬಂದವರು ದೇವಋಷಿ ನಾರದರು. ರತ್ನಾಕರ ನಾರದರಿಗೆ ಹೇಳಿದನು – “ನಿನ್ನಲ್ಲಿ ಇದ್ದುದೆಲ್ಲವನ್ನು ನನಗೆ ಕೊಟ್ಟುಬಿಡು. ಇಲ್ಲದಿದ್ದರೆ ಪ್ರಾಣವನ್ನು ಕಳೆದುಕೊಳ್ಳುತ್ತೀಯ!” ನಾರದರು ನುಡಿದರು – “ನನ್ನ ಬಳಿ ಈ ವೀಣೆ ಮತ್ತು ತೊಟ್ಟ ವಸ್ತ್ರಗಳ ಹೊರತಾಗಿ ಇನ್ನೇನೂ ಇಲ್ಲ. ನಿನಗೆ ಬೇಕಿದ್ದರೆ ತೆಗೆದುಕೊಳ್ಳಬಹುದು. ಆದರೆ ನೀನು ಇಂತಹ ಕ್ರೂರಕರ್ಮವನ್ನು ಮಾಡಿ ಭಯಂಕರವಾದ ಪಾಪವನ್ನು ಏಕೆ ಮಾಡುತ್ತಿರುವೆ?”. ದೇವರ್ಷಿಗಳ ಕೋಮಲವಾದ ಮಾತಿನಲ್ಲಿ ಅದೆಂತಹದ್ದೋ ಮೋಡಿಯಿತ್ತು. ರತ್ನಾಕರನಾದರೋ ಇಂತಹ ಸುಮನೋಹರ ಧ್ವನಿಯನ್ನು ಎಂದೂ ಕೇಳಿದ್ದೇ ಇಲ್ಲ! ಆತನ ಕಠೋರ ಹೃದಯ ಕರಗಿತು. ಅವನು “ಸ್ವಾಮಿ! ಪಾಪ ಎಂದರೇನು? ನನಗೆ ಜೀವನಕ್ಕೆ ಇದೇ ಸಾಧನೆಯಾಗಿದೆ. ಇದರಿಂದಲೇ ನಾನು ನನ್ನ ಪರಿವಾರವನ್ನು ಸಾಕುತ್ತಿರುವುದು”. ನಾರದರು ಹೇಳಿದರು – “ನೀನು ಮೊದಲಿಗೆ ಮನೆಗೆ ಹೋಗಿ ‘ನಿನ್ನ ಪರಿವಾರದವರು ಕೇವಲ ನಿನ್ನ ದುಡಿಮೆಯ ಪಾಲು ಬಯಸುತ್ತಾರೆಯೋ, ಅಥವಾ ನಿನ್ನ ಪಾಪದಲ್ಲಿಯೂ ಸಹಭಾಗಿಗಳಾಗಿರುವರೋ’ ಎಂದು ಕೇಳಿ ಬಾ, ನೀನು ಮರಳಿ ಬರುವವರೆಗೆ ನಾನು ಇಲ್ಲೇ ಇರುವೆನು. ಎಲ್ಲಿಗೂ ಹೋಗುವುದಿಲ್ಲ. ನಿನಗೆ ನಂಬಿಕೆ ಇಲ್ಲದಿದ್ದರೆ ನನ್ನನ್ನು ಒಂದು ಮರಕ್ಕೆ ಕಟ್ಟಿಹಾಕು”. ರತ್ನಾಕರನು ನಾರದರನ್ನು ಕಟ್ಟಿಹಾಕಿ ತನ್ನ ಮನೆಗೆ ಹೋದನು. ಅವನು ತನ್ನ ಕುಟುಂಬದವರನ್ನೆಲ್ಲಾ ಕೇಳಿದನು – “ನೀವೆಲ್ಲರೂ ನನ್ನ ಪಾಪದಲ್ಲಿ ಭಾಗಿಗಳಾಗುವಿರೋ, ಅಥವಾ ಕೇವಲ ನನ್ನ ಸಂಪತ್ತಿಗೆ ಪಾಲುದಾರರೋ?” ಅವರೆಲ್ಲರೂ ಹೇಳಿದ್ದು ಹೆಚ್ಚೂ ಕಡಿಮೆ ಒಂದೇ ರೀತಿಯಲ್ಲಿತ್ತು – “ಒಡಲ ಹೊರುವುದು ಗೊತ್ತು, ಪಾಪ ನಿಮ್ಮಯ ಸೊತ್ತು”. ‘ನೀನು ಯಾವ ರೀತಿಯಿಂದ ಧನವನ್ನು ತರುವೆಯೋ ಅದು ನಿನಗೆ ಗೊತ್ತು. ನಾವು ನಿನ್ನ ಪಾಪದಲ್ಲಿ ಹೇಗೆ ತಾನೇ ಪಾಲುದಾರರಾದೇವು’!
Show more...
3 years ago
9 minutes 46 seconds

Dr Balakrishna Maddodi
೧೨ ವರ್ಷದ ಅವಿವಾಹಿತ ಕನ್ಯೆಗೆ ಕುಮಾರಿ ಎನ್ನುತ್ತಾರೆ.
ಎನ್ನುತ್ತಾರೆ. ಅವಳ ಸ್ಮೃತ್ಯುಕ್ತ ಲಕ್ಷಣಗಳು ಹೀಗಿವೆ – ಅಷ್ಟವರ್ಷಾ ಭವೇದ್ ಗೌರಿ ದಷವರ್ಷಾ ಚ ಕನ್ಯಕಾ| ಸಂಪ್ರಾಪ್ತೇ ದ್ವಾದಶೇ ವರ್ಷೇ ಕುಮಾರೀತ್ಯಭಿದೀ ಯತೇ|| ಅರ್ಥ: ಹುಡುಗಿಗೆ ೮ನೇ ವರ್ಷದಲ್ಲಿ ‘ಗೌರಿ’, ೧೦ನೇ ವರ್ಷದಲ್ಲಿ ‘ಕನ್ಯಾ’ ಮತ್ತು ೧೨ನೇ ವರ್ಷವು ಪ್ರಾರಂಭವಾದಾಗ ‘ಕುಮಾರಿ’ ಎನ್ನುತ್ತಾರೆ. ಪ್ರಾಚೀನ ಕಾಲದಲ್ಲಿ ಕೆಲವು ಸ್ತ್ರೀಯರು ಆಜನ್ಮ ಅವಿವಾಹಿತರಾಗಿರುತ್ತಿದ್ದರು. ಅವರ ಪ್ರೌಢ ಅಥವಾ ವೃದ್ಧ ವಯಸ್ಸಿನಲ್ಲಿಯೂ ಅವರನ್ನು ಕುಮಾರಿ ಎಂದೇ ಕರೆಯುತ್ತಿದ್ದರು; ಇದು ಅಷ್ಟಾಧ್ಯಾಯಿಯಿಂದ ತಿಳಿಯುತ್ತದೆ, ಉದಾ. ವೃದ್ಧ ಕುಮಾರಿ, ಜರತ್ಕುಮಾರಿ. (ಅಷ್ಟಾಧ್ಯಾಯಿ, ೬.೨.೯೫) ಕುಮಾರಿಪೂಜೆ ಏಕೆ ಮಾಡುತ್ತಾರೆ ? ಮುತ್ತೈದೆಯರು ದೇವಿಯ ಪ್ರಕಟ ಶಕ್ತಿಯ ಪ್ರತೀಕವಾಗಿದ್ದು ಕುಮಾರಿಯರು ದೇವಿಯ ಅಪ್ರಕಟ ಶಕ್ತಿಯ ಪ್ರತೀಕವಾಗಿದ್ದಾರೆ. ಪ್ರಕಟ ಶಕ್ತಿಯಲ್ಲಿ ಶಕ್ತಿಯು ಸ್ವಲ್ಪ ಪ್ರಮಾಣದಲ್ಲಿ ಅಪವ್ಯಯವಾಗುವುದರಿಂದ ಮುತ್ತೈದೆಯರ ಬದಲು ಕುಮಾರಿಯರಲ್ಲಿ ಶಕ್ತಿಯು ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ. ಕುಮಾರಿಪೂಜೆ ಹೇಗೆ ಮಾಡಬೇಕು ? ನವರಾತ್ರಿಯಲ್ಲಿ ಒಂಬತ್ತು ದಿನ ಪ್ರತಿಯೊಂದು ದಿನ ಒಬ್ಬಳಿಗೆ ಅಥವಾ ಮೊದಲ ದಿನ ಒಬ್ಬಳಿಗೆ, ಎರಡನೇ ದಿನ ಇಬ್ಬರಿಗೆ, ಒಂಬತ್ತನೇ ದಿನ ಒಂಬತ್ತು ಕುಮಾರಿಯರಿಗೆ, ಹೀಗೆ ಏರಿಕೆ ಕ್ರಮದಲ್ಲಿ ಭೋಜನವನ್ನು ನೀಡಬೇಕೆಂಬ ವಿಧಾನವಿದೆ. ಎರಡರಿಂದ ಹತ್ತು ವರ್ಷಗಳ ವಯಸ್ಸಿನ ಕುಮಾರಿಯರನ್ನು ಭೋಜನಕ್ಕೆ ಆಮಂತ್ರಿಸುತ್ತಾರೆ. ಪ್ರತಿಯೊಂದು ವರ್ಣದವರೂ ತಮ್ಮ ತಮ್ಮ ವರ್ಣದ ಕುಮಾರಿಯರನ್ನು ಭೋಜನಕ್ಕೆ ಆಮಂತ್ರಿಸಬೇಕಾಗಿರುತ್ತದೆ. ‘ಅವಳು ನಿರ್ದೋಷ, ನಿರೋಗಿ ಮತ್ತು ಅವ್ಯಂಗಳಾಗಿರಬೇಕು’ ಎಂದೂ ಹೇಳಲಾಗಿದೆ. ದೇವೀಪೂಜೆಯಾದ ನಂತರ ಕುಮಾರಿಯ ಪೂಜೆಯನ್ನು ಮಾಡುತ್ತಾರೆ. ಮೊದಲು ಮುಂದಿನ ಮಂತ್ರದಿಂದ ಅವಳ ಆವಾಹನೆಯನ್ನು ಮಾಡುತ್ತಾರೆ. ಮಂತ್ರಾಕ್ಷರಮಯೀಂ ಲಕ್ಷ್ಮೀಂ ಮಾತೃಣಾಂ ರೂಪ ಧಾರಿಣೀಮ್| ನವದುರ್ಗಾತ್ಮಿಕಾಂ ಸಾಕ್ಷಾತ್ ಕನ್ಯಾಮಾವಾಹ ಯಾಮ್ಯಹಮ್|| ಅರ್ಥ: ಮಂತ್ರಾಕ್ಷರಮಯ, ಲಕ್ಷ್ಮೀ ಸ್ವರೂಪ, ಮಾತೃಕೆಗಳ ರೂಪವನ್ನು ಧರಿಸುವ ಹಾಗೂ ಸಾಕ್ಷಾತ್ ನವ ದುರ್ಗಾತ್ಮಿಕೆಯಾಗಿರುವಂತಹ ಕನ್ಯೆಯನ್ನು ನಾನು ಆವಾಹನೆ ಮಾಡುತ್ತೇನೆ. ಮೊದಲು ಕುಮಾರಿಯ ಕಾಲುಗಳನ್ನು ತೊಳೆಯುತ್ತಾರೆ, ಅವಳನ್ನು ಸುಶೋಭಿತ ಚೌರಂಗದ ಮೇಲೆ (ಎತ್ತರವಾದ ಮರದ ಮಣೆಯ ಮೇಲೆ) ಕೂರಿಸುತ್ತಾರೆ, ಗಂಧ, ಪುಷ್ಪ, ಲಂಗ-ರವಿಕೆ ಕೊಡುತ್ತಾರೆ ಮತ್ತು ಅವಳ ಕೊರಳಿನಲ್ಲಿ ಹೂಮಾಲೆಯನ್ನು ಹಾಕುತ್ತಾರೆ. ಅವಳಿಗೆ ಪಂಚಾಮೃತ ಮತ್ತು ಮೃಷ್ಠಾನ್ನವನ್ನು ಸಮರ್ಪಿಸುತ್ತಾರೆ. ನಂತರ ಅವಳಿಗೆ ನಮಸ್ಕಾರ ಮಾಡುತ್ತಾರೆ.’ ಶಾಕ್ತ ತಂತ್ರದಲ್ಲಿ ಕುಮಾರಿಪೂಜೆಗೆ ವಿಶೇಷ ಮಹತ್ವವಿದೆ.
Show more...
3 years ago
8 minutes 59 seconds

Dr Balakrishna Maddodi
ಮೊದಲ ನವರಾತ್ರಿಯಲ್ಲಿ ಹೊಸ್ತ್ ನ ಸಂಭ್ರಮ ಆಚರಣೆ ಹಳೆಯದಾದರೂ ಇದಕ್ಕೆ ಹೇಳುವುದು ಹೊಸ್ತ್..!!
ನವರಾತ್ರಿಯ ಮೊದಲನೇ ದಿನ ಅಥವಾ ಅನಂತ ಚತುರ್ದಶಿಯಂದು ಕೃಷಿಕ ಸಮುದಾಯದ ಜನ ಆಗತಾನೆ ಬೆಳೆಯುತ್ತಿರುವ ಪೈರನ್ನು (ಕದಿರು) ಕೊಯ್ದು, ಪೂಜಿಸಿ, ಶ್ರದ್ಧೆಯಿಂದ ಆಚರಿಸುವ ಹಬ್ಬ ಹೊಸ್ತು. ಮನೆಯ ಪರಿಸರ ಮುಂತಾದವುಗಳನ್ನು ಸ್ವಚ್ಛವಾಗಿಸಿಕೊಳ್ಳುವ, ನಿತ್ಯದ ಬದುಕಿಗೊಂದು ಹೊಸ ಆಯಾಮವನ್ನು ನೀಡಿ ವರ್ಷದ ಹೊಸ ಬೆಳೆಯನ್ನು ಸಂಭ್ರಮದಿಂದ ಒಳಕರೆದುಕೊಳ್ಳುವ ಪ್ರಕ್ರಿಯೆ. ಐದು ಹಿಡಿ ಕದಿರನ್ನು ಕೊಯ್ದಿಟ್ಟು ಹಾಲೆರೆದು ನಮಸ್ಕರಿಸಿ ಪೂಜಿಸಿದ ಬಳಿಕ ಪಕ್ಕದ ಐದು ಗದ್ದೆಗಳಿಂದ ಸ್ವಲ್ಪವೇ ಕದಿರನ್ನು ಕೊಯ್ದು ತಲೆಯ ಮೇಲೆ ಹೊತ್ತುಕೊಂಡು ಎಲ್ಲರೂ ಹಿಂತಿರುಗಿ ನೋಡದೆ ಜಾಗಟೆಯ ಸದ್ದಿನೊಂದಿಗೆ ಮನೆಯತ್ತ ಧಾವಿಸುವ ರೀತಿ; ಮನೆಯಂಗಳಕ್ಕೆ ಬರುತ್ತಿದ್ದಂತೆಯೇ ಮನೆಯೊಡತಿ ಕದಿರು ಹೊತ್ತು ತಂದವರ ಕಾಲು ತೊಳೆದು, ಆರತಿ ಬೆಳಗಿ ಬರಮಾಡಿಕೊಳ್ಳುವ ಸೊಬಗು; ಹೊತ್ತು ತಂದ ಕದಿರನ್ನು ಮೇಟಿ ಕಂಬದ ಬಳಿ ಇರಿಸಿ ಪೂಜಿಸಿ ಹಲಸಿನ ಎಲೆ, ಮಾವಿನ ಎಲೆ, ತುಂಬಿ ಹೂ ಹಾಗೂ ಕದಿರನ್ನು ಸೇರಿಸಿ ನಾರಿನಿಂದ ಬಿಗಿದು ಮೇಟಿಗೆ ಕಟ್ಟಿದ ಬಳಿಕ ತುಳಸಿ, ಬಾಗಿಲು, ನೇಗಿಲು, ಮರ, ಅನ್ನದ ಪಾತ್ರೆ ಮುಂತಾದ ವಸ್ತುಗಳಿಗೂ ಕದಿರನ್ನು ಕಟ್ಟುವ ಪರಿ ಇವೆಲ್ಲವೂ ಕೃಷಿಕನೊರ್ವನ ಪ್ರಕೃತಿ ಹಾಗೂ ತಾನು ಬಳಸುವ ಪರಿಕರಗಳೊಂದಿಗಿನ ನಂಟನ್ನು ಏಳೆ ಏಳೆಯಾಗಿ ತೆರೆದಿಡುತ್ತದೆ. ಹೊಸ್ತು ಊಟಮಾಡುವೆನೆಂದು ಹೇಳಿ ಊಟ ಮಾಡುವುದು ಈ ದಿನದ ವಿಶೇಷಗಳಲ್ಲೊಂದು. ಮುಳ್ಳುಸೌತೆ, ತೆಂಗಿನಕಾಯಿಗಳನ್ನು ತುರಿದು ಅದಕ್ಕೆ ಇಪ್ಪತ್ತೊಂದು ಹೊಸ ಭತ್ತದ ಕಾಳುಗಳನ್ನು ಸುಲಿದು ಹಾಕಿ, ಸಕ್ಕರೆ, ಬಾಳೆಹಣ್ಣು, ಮೊಸರಿನೊಂದಿಗೆ ಕಲಿಸಿದ ಖಾದ್ಯವನ್ನು ಅರಶಿಣದ ಎಲೆಯಲ್ಲಿಟ್ಟು ದೇವರಿಗೆ ಅರ್ಪಿಸಿದ ಬಳಿಕ ಮನೆಮಂದಿಯಲ್ಲಿ ಒಟ್ಟು ಕುಳಿತು ಕಿರಿಯರಿಂದ ಹಿರಿಯರವರೆಗೂ ಪ್ರತಿಯೊಬ್ಬರೂ ಪ್ರತಿಯೊಬ್ಬರನ್ನು ಕರೆದು ಹೊಸ್ತು ಊಟಮಾಡುತ್ತೇನೆಂದು ಹೇಳಿಯೇ ಊಟ ಮಾಡುತ್ತಾರೆ. ಬಳಿಕ ಎಲೆಯಡಿಕೆ ತಿಂದು ಬಾಯಿ ಕೆಂಪಾಗಿಸಿಕೊಳ್ಳುವುದು ವಾಡಿಕೆ. ಹೀಗೆ ನಿಸರ್ಗದಿಂದ ದೊರೆಯುವ ಆಹಾರ ವಸ್ತುಗಳನ್ನು ಪೂಜಿಸಿ ಸ್ವಾಗತಿಸಿಕೊಳ್ಳುವ ಈ ಹಬ್ಬಕ್ಕೆ ಸಾಂಪ್ರದಾಯಿಕ ನೆಲಗಟ್ಟಿದೆ. ಸಂಬಂಧಗಳನ್ನು ಬಲ ಪಡಿಸುವ ಸಾಮಾಜಿಕ ಕಳಕಳಿಯು ಬೆರೆತಿದೆ. ಖಂಡಿತವಾಗಿಯೂ ಹೊಸ್ತು ಬದುಕಿನಲ್ಲೊಂದು ಹೊಸತನವನ್ನು ತುಂಬಲಿದೆ ಎನ್ನುವುದು ದಿಟ. ಅಂದಾಂಗೆ ನಾನ್ ಹೊಸ್ತ್ ಉಣ್ತೆ ಅಕಾ..
Show more...
3 years ago
6 minutes 57 seconds

Dr Balakrishna Maddodi
*ಶಿಕ್ಷಕರ ದಿನಾಚರಣೆ 2022: ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ 18 ಸ್ಪೂರ್ತಿದಾಯಕ ವಾಕ್ಯಗಳು.*
Hಡಾ,ಸರ್ವಪಲ್ಲಿ ರಾಧಾಕೃಷ್ಣನ್ ಕುರಿತಾದ ಆಸಕ್ತಿದಾಯಕ ಸಂಗತಿಗಳು Teachers Day 2022 : ಡಾ,ಸರ್ವಪಲ್ಲಿ ರಾಧಾಕೃಷ್ಣನ್ ಕುರಿತಾದ ಆಸಕ್ತಿದಾಯಕ ಸಂಗತಿಗಳು By Kavya Updated: Friday, September 2, 2022, 12:52 [IST] Advertisement ಡಾ ಸರ್ವಪಲ್ಲಿ ರಾಧಾಕೃಷ್ಣನ್: 1954 ರಲ್ಲಿ ಭಾರತ ಸರ್ಕಾರವು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನವನ್ನು ನೀಡಿ ಗೌರವಿಸಿತು. 1963 ರಲ್ಲಿ ಆರ್ಡರ್ ಆಫ್ ಮೆರಿಟ್ ಮತ್ತು 1975 ರಲ್ಲಿ ಟೆಂಪಲ್ಟನ್ ಪ್ರಶಸ್ತಿಯನ್ನು ಪಡೆದರು. ಸ್ವಾತಂತ್ರ್ಯ ಪಡೆಯುವ ಮೊದಲು ಅವರನ್ನು ಸರ್ ಸರ್ವಪಲ್ಲಿ ರಾಧಾಕೃಷ್ಣನ್ ಎಂದು ಸಂಬೋಧಿಸಲಾಗುತ್ತಿತ್ತು ಮತ್ತು ಸ್ವಾತಂತ್ರ್ಯದ ನಂತರ ಅವರನ್ನು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಎಂದು ಕರೆಯಲಾಯಿತು. Teachers Day : Interesting Facts About Dr Sarvepalli Radhakrishnan In Kannada "ನಮಗೆ ತಿಳಿದಿದೆ ಎಂದು ನಾವು ಭಾವಿಸಿದಾಗ, ನಾವು ಕಲಿಯುವುದನ್ನು ನಿಲ್ಲಿಸುತ್ತೇವೆ" ಎಂಬ ಪ್ರಸಿದ್ಧ ಮಾತನ್ನು ನಾವು ಹಲವಾರು ಬಾರಿ ಕೇಳಿದ್ದೇವೆ. ಈ ರೀತಿಯ ಪದಗಳು ಯಾವಾಗಲೂ ಜೀವನದ ಪ್ರತಿಯೊಂದು ಹಂತದಲ್ಲೂ ಉನ್ನತ ಕಲಿಕೆಯನ್ನು ಮಾಡಲು ನಮ್ಮನ್ನು ಪ್ರೇರೇಪಿಸುತ್ತವೆ, ಏಕೆಂದರೆ ಕಲಿಕೆಯು ಜೀವಿತಾವಧಿಯ ಪ್ರಕ್ರಿಯೆಯಾಗಿದೆ. ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರಂತಹ ಸರ್ವಶ್ರೇಷ್ಠ ಶಿಕ್ಷಕರಿದ್ದರೆ ನಮ್ಮೊಳಗಿನ ವಿದ್ಯಾರ್ಥಿ ಎಂದಿಗೂ ಸೋಲುವುದಿಲ್ಲ.
Show more...
3 years ago
7 minutes 13 seconds

Dr Balakrishna Maddodi
ವರ ಮಹಾಲಕ್ಷ್ಮೀ ಹಬ್ಬದ ವ್ರತ ಕಥೆ ಓದಿ ಸಂಪೂರ್ಣ ಮಾಡಿ ಶ್ರೀ ಮಹಾಲಕ್ಷ್ಮಿ ಅನುಗ್ರಹಕ್ಕೆ ಪಾತ್ರರಾಗಿ
ಪೂರ್ವಕಾಲದಲ್ಲಿ ಸತ್ಯಲೋಕವಾಸಿಗಳಾದ ಋಷಿಶ್ರೇಷ್ಠರೆಲ್ಲರೂ ಸೇರಿ ಪುರಾಣಿಕ ಶಿಖಾಮಣಿಯಾದ ಸೂತಮಹರ್ಷಿಯನ್ನು ಕುರಿತು ಪುರಾಣ ಪುರುಷೋತ್ತಮರಾದ ತಾವು ತ್ರಿಕಾಲ ಜ್ಞಾನಿ. ನೀವು ನಮ್ಮಲ್ಲಿ ಅನುಗ್ರಹ ಮಾಡುವುದಾದರೆ, ಲೋಕದಲ್ಲಿ ಸರ್ವ ಸೌಭಾಗ್ಯಗಳನ್ನೂ ಕೊಡುವ ಉತ್ತಮವಾದ ವ್ರತವನ್ನು ಹೇಳಿ ಎಂದು ಕೇಳಿಕೊಂಡರು. ಋಷಿ ಶ್ರೇಷ್ಠರ ಮಾತನ್ನು ಮೆಚ್ಚಿದ ಸೂತಮಹಾಮುನಿಗಳು ಕಥೆಯೊಂದನ್ನು ಹೇಳಿದರು... ಋಷಿ ಶ್ರೇಷ್ಠರೇ ಲೋಕದಲ್ಲಿ ಭಕ್ತಿಯಿಂದ ಪೂಜಿಸುವವರಿಗೆ ಸಕಲ ಇಷ್ಟಾರ್ಥಗಳನ್ನು ಕೊಡುವ ಅತ್ಯುತ್ತಮವಾದ ವ್ರತವೊಂದಿದೆ. ನಿಮಗಾಗಿ ಆ ವ್ರತದ ಕಥೆ ಹೇಳುವೆ ಕೇಳಿ ಎಂದರು. ಕೈಲಾಸಪರ್ವತವು ದೇವನದಿಗಳಿಂದ ಪೂರ್ಣವಾಗಿ ಫಲಭರಿತವಾದ ನಾನಾಬಗೆಯ ವೃಕ್ಷಸಮೂಹದಿಂದ ಕೂಡಿ ಕಾಮಧೇನು ಕಲ್ಪವೃಕ್ಷ ಸೇರಿದಂತೆ ಸಕಲ ಸುಖಗಳಿಗೂ ಆವಾಸಸ್ಥಾನವಾಗಿರುವುದು. ಆದ ಕಾರಣ ಯಕ್ಷರಾಕ್ಷಸ ಗರುಡ ಗಂಧರ್ವ ದೇವಮಾನುಷಾದಿಗಳು ತಮ್ಮ ಪೂರ್ವ ಪುಣ್ಯಾನುಸಾರ ಸೇರಿ ಅಲ್ಲಿಗೆ ಒಡೆಯನಾದ ಪಾರ್ವತೀಶ್ವರನಿಗೆ ಸೇವೆ ಸಲ್ಲಿಸುತ್ತಿರುವರು. ಒಂದಾನೊಂದು ಕಾಲದಲ್ಲಿ ಪರಮೇಶ್ವರನು ಪಾರ್ವತಿಯಾಡನೆ ಸಂತೋಷದಿಂದ ಕುಳಿತಿರುವಾಗ ಜಗನ್ಮಾತೆಯಾದ ಪಾರ್ವತಿಯು ಪರಮೇಶ್ವರನನ್ನು ಕುರಿತು, ಮಹಾದೇವಾ ಪ್ರಪಂಚದಲ್ಲಿ ಸಕಲ ಸುಖಗಳನ್ನು ಕೊಟ್ಟು ಭಕ್ತರ ಕಷ್ಟವನ್ನು ಪರಿಹರಿಸಿ ಸೌಭಾಗ್ಯ ಸಂತೋಷಗಳನ್ನು ಉಂಟುಮಾಡುವ ವ್ರತ ಯಾವುದು? ಅದನ್ನು ನನಗೆ ಹೇಳು ಎಂದು ಕೇಳಿಕೊಂಡಳು. ಆಗ ಪರಮೇಶ್ವರನು ಪಾರ್ವತಿಯೇ ಕೇಳು, ಸರ್ವ ಸಂಪತ್ಪ್ರದವಾದ ಪುತ್ರಪೌತ್ರದಾಯಕವಾದ ಸನ್ಮಂಗಳ ಸಂತಾನಕರವಾದ ವರಲಕ್ಷ್ಮೀವ್ರತ ಎಂಬುದುಂಟು. ಈ ವ್ರತವನ್ನು ಭಕ್ತಿ ಸಂಪನ್ನರಾದ ಹೆಂಗಸರಾಗಲಿ, ಗಂಡಸರಾಗಲಿ, ಮಕ್ಕಳಾಗಲಿ ಮಾಡಬಹುದು. ಈ ವ್ರತವನ್ನು ಶ್ರಾವಣಮಾಸದ ಶುಕ್ಲಪಕ್ಷದಲ್ಲಿ ಹುಣ್ಣಿಮೆಗೆ ಹತ್ತಿರವಾದ ಶುಕ್ರವಾರದ ದಿನ ಮಾಡಬೇಕು" ಎಂದು ಹೇಳಿದನು. ಸಂತೋಷಗೊಂಡ ಪಾರ್ವತಿ, ಸ್ವಾಮಿ ವರಲಕ್ಷ್ಮೀ ವ್ರತದ ನಿಯಮವೇನು? ಅದನ್ನು ಹೇಗೆ ಮಾಡಬೇಕು? ಆ ವ್ರತಕ್ಕೆ ಅಧಿದೇವತೆ ಯಾರು?" ಎಂದು ಕೇಳಿದಳು. ಆಗ ಪರಮೇಶ್ವರನು, 'ಆ ವ್ರತಕ್ಕೆ ಅಧಿದೇವತೆ ಮಹಾಲಕ್ಷ್ಮಿ. ಇದನ್ನು ಶ್ರಾವಣಮಾಸದಲ್ಲಿ ಪೌರ್ಣಿಮೆ ಸಮೀಪಸ್ಥವಾದ ಭೃಗುವಾರದಲ್ಲಿ ಮಾಡಬೇಕು. ಆ ರೀತಿ ವ್ರತ ಮಾಡಿದ ಭಕ್ತರ ಕೋರಿಕೆಗಳೆಲ್ಲ ಕೈಗೂಡಿ ಕಷ್ಟ ಕಾಯಕಗಳು ನಾಶವಾಗುವುದು. ಈ ವಿಷಯದಲ್ಲಿ ಪ್ರಸಿದ್ಧವಾದ ಒಂದು ಕಥೆಯುಂಟು. ಅದನ್ನು ಹೇಳುತ್ತೇನೆ ಕೇಳು ಎಂದು ಪಾರ್ವತಿಗೆ ಕಥೆಯನ್ನು ಹೇಳಲು ಮುಂದಾದನು ಪರಮೇಶ್ವರನು. ವಿದರ್ಭದೇಶಕ್ಕೆ ರಾಜಧಾನಿಯಾದ ಕುಂಡಿನನಗರದಲ್ಲಿ ಚಾರುಮತಿ ಎಂಬ ಸ್ತೀ ಇದ್ದಳು. ಈ ಚಾರುಮತಿ ದರಿದ್ರಳಾದರೂ ಸದಾಚಾರ ಸಂಪನ್ನಳು, ಪತಿ ಶುಶ್ರೂಷೆಯೆ ಮುಖ್ಯವೆಂದು ತಿಳಿದು ಸದಾ ಸಂತೋಷ ಚಿತ್ತಳಾಗಿ ಪತಿಯ ಮನಸ್ಸನ್ನು ನೋಯಿಸದೆ ಸದ್ವರ್ತನೆ ಉಳ್ಳವಳಾಗಿದ್ದಳು. ಇವಳ ಸದಾಚಾರ ಸಂಪನ್ನತೆಗೆ ಮೆಚ್ಚಿದ ಮಹಾಲಕ್ಷ್ಮಿಯು, ಒಂದು ದಿನ ಚಾರುಮತಿಯು ಮಲಗಿ ನಿದ್ರಿಸುತ್ತಿರುವಾಗ ಸ್ವಪ್ನದಲ್ಲಿ ಪ್ರತ್ಯಕ್ಷಳಾಗಿ ಬಂದು ಹೇಳಿದಳು- ' ಪತಿವ್ರತೆಯಾದ ಚಾರುಮತಿ, ನಿನ್ನ ಗುಣಶೀಲಗಳಿಗೆ ಮೆಚ್ಚಿ ನಿನ್ನ ಪೂರ್ವ ಪುಣ್ಯಾನುಸಾರವಾಗಿ ನಿನ್ನಲ್ಲಿ ಅನುಗ್ರಹ ಮಾಡಲು ಬಂದಿರುವ ಮಹಾಲಕ್ಷ್ಮಿ ನಾನು. ಈಗ ನಾನು ಹೇಳುವ ವಿಷಯವನ್ನು ಗಮನವಿಟ್ಟು ಕೇಳಿ ಆಚರಿಸು. ಅದರಿಂದ ನಿನಗೆ ನಿನ್ನ ದಾರಿದ್ರ್ಯವು ನಾಶವಾಗಿ, ಅಷ್ಟೈಶ್ವರ್ಯವು ಪ್ರಾಪ್ತಿಯಾಗುತ್ತದೆ. ಯಾರು ನನ್ನನ್ನು ಶ್ರಾವಣ ಮಾಸದಲ್ಲಿ ಬರುವ ಎರಡನೆಯ ಶುಕ್ರವಾರದ ದಿನ ಪ್ರದೋಷ ಸಮಯಕ್ಕೆ ಸರಿಯಾಗಿ ವಿಧಿವತ್ತಾಗಿ ನನ್ನ ಪೂಜೆಯನ್ನು ಮಾಡಿದರೆ ನಾನು ಅವರಿಗೆ ಸಕಲ ಭೋಗಭಾಗ್ಯಗಳನ್ನು ಕೊಡುವೆನು. ಯಾರಿಗೆ ಪುಣ್ಯ ಸಂಪರ್ಕವಿರುವುದೊ, ಅಂಥವರಿಗೆ ಈ ವ್ರತದಲ್ಲಿ ಭಕ್ತಿ ಹುಟ್ಟುತ್ತದೆ. ಭೂಲೋಕದಲ್ಲಿ ಯಾರು ನನ್ನನ್ನು ಭಕ್ತಿಯಿಂದ ಪೂಜಿಸುತ್ತಾರೋ ಅವರೇ ಧನ್ಯರು ! ಅವರೇ ಶೂರರು ! ಅವರೇ ಪುಣ್ಯಶಾಲಿಗಳು, ಅವರೇ ಮಹಾತ್ಮರು, ಸಾಹಸಿಗಳು. ಅವರೇ ಪಂಡಿತರು, ಅಂಥವರೇ ಸ್ತೋತ್ರಾರ್ಹರು, ಬಹಳವಾಗಿ ಹೇಳುವುದೇನು? ಅವರೇ ಸರ್ವೋತ್ತಮರು. ಯಾರು ನನ್ನ ಕಟಾಕ್ಷಕ್ಕೆ ಬಾಹಿರರಾಗಿರುವರೊ! ಅವರ ಬಾಳು ಅಜಗಳಸ್ತನದಂತೆ ವ್ಯರ್ಥವೇ ಸರಿ. ಆದ ಕಾರಣ ನೀನು ಈ ವ್ರತವನ್ನು ಮಾಡಿ ಧನ್ಯಳಾಗು" ಎಂದು ನಿದ್ರೆಯಲ್ಲಿ ಉಪದೇಶಿಸಿದ ಮಹಾಲಕ್ಷ್ಮಿಯು ಕಣ್ಮರೆಯಾದಳು. ಆಗ ಚಾರುಮತಿಯು ನಿದ್ರೆಯಿಂದೆದ್ದು ನಡೆದ ಸಂಗತಿಯನ್ನೆಲ್ಲ ತನ್ನವರಿಗೆ ಹೇಳಿದಳು. ಕೆಲವು ದಿವಸಗಳನ್ನು ಕಳೆಯಲು ಶ್ರಾವಣಮಾಸದ ಎರಡನೆಯ ಶುಕ್ರವಾರ ಬಂದಿತು. ಆ ದಿನ ಬಹು ಜನ ಭಕ್ತರು ವರಮಹಾಲಕ್ಷ್ಮಿಯನ್ನು ಪೂಜಿಸಿ ಸಂತೋಷದಿಂದ ಕೋರಿಕೆಗಳನ್ನು ಕೈಗೂಡಿಸಿಕೊಂಡು ಸುಖದಿಂದ ಬಾಳುತ್ತಿದ್ದರು. ಆದರೆ, ದರಿದ್ರಳಾದ ಚಾರುಮತಿಯು ನಿಯಮದಿಂದ ಈ ವ್ರತವನ್ನು ಮಾಡಿ ವರಲಕ್ಷ್ಮಿಯ ಕಟಾಕ್ಷದಿಂದ ಅಷ್ಟೈಶ್ವರ್ಯವನ್ನೂ ಪಡೆದಳು. ಸುಖವನ್ನು ಅನುಭವಿಸುತ್ತ ಬಡವರಿಗೆ ಅನ್ನದಾನ ಮಾಡಿ, ಬಂಧುವರ್ಗದವರನ್ನು ಪ್ರೀತಿಯಿಂದ ಕಾಪಾಡುತ್ತ ಭೂಲೋಕದಲ್ಲಿ ಅನಂತವಾದ ಅಪಾರಸೌಖ್ಯ ಅನುಭವಿಸಿ, ಪರಲೋಕದಲ್ಲಿ ಶ್ರೇಷ್ಠವಾದ ಪತಿಸಾಯುಜ್ಯವನ್ನು ಪಡೆದಳು. ಆದ ಕಾರಣ ಈ ಲೋಕದಲ್ಲಿ ಯಾರು ಭಕ್ತಿಭಾವದಿಂದ ಈ ವ್ರತವನ್ನು ಆಚರಿಸುವರೋ ಅಂಥವರು ಅಖಂಡವಾದ ಐಶ್ವರ್ಯ ಪಡೆದು, ವರಲಕ್ಷ್ಮಿಯ ಪ್ರಸಾದದಿಂದ ಭೋಗಭಾಗ್ಯಗಳನ್ನು ಅನುಭವಿಸುವರು ಎಂದು ಹೇಳಿ ಪರಮೇಶ್ವರನು ಕಥೆ ಮುಗಿಸಿದನು. ಕಥೆ ಕೇಳಿದ ಪಾರ್ವತಿಯು, ಮಹಾದೇವ ನನ್ನಲ್ಲಿ ನಿನಗೆ ದಯೆಯುಂಟಾದರೆ ಈ ವಿಧಾನವನ್ನು ವಿವರವಾಗಿ ಹೇಳಬೇಕು" ಎಂದು ಕೇಳಿಕೊಂಡಳು. ಆಗ ಪರಮೇಶ್ವರನು ಪೂಜಾ ವಿಧಾನಗಳನ್ನು ಹೀಗೆ ವಿವರಿಸಿದನು- ಕೇವಲ ಪುಣ್ಯಪ್ರದವಾದ ಶ್ರಾವಣಮಾಸದ ಎರಡನೆಯ ಶುಕ್ರವಾರದ ದಿನ ಭಕ್ತಿಯುಳ್ಳ ಸ್ತ್ರೀಯರಾಗಲಿ, ಪುರುಷರಾಗಲಿ ಅಭ್ಯಂಜನವನ್ನು ಮಾಡಿಕೊಂಡು ಮಂಗಳ ಸ್ನಾನದ ನಂತರ ಶುಭವಸ್ತ್ರಗಳನ್ನು ಧರಿಸಬೇಕು. ಮನೆಯಲ್ಲಿ ರಂಗೋಲಿಯಿಂದ ಅಲಂಕೃತವಾದ ಶುದ್ಧ ಪ್ರದೇಶದಲ್ಲಿ ಮನೋಹರವಾದ ಮಂಟಪವನ್ನು ನಿರ್ಮಿಸಬೇಕು. ಅದರ ಮಧ್ಯದಲ್ಲಿ ಪಂಚವರ್ಣದಿಂದ ಕೂಡಿದ ಅಷ್ಟದಳ ಪದ್ಮವನ್ನು ರಚಿಸಿ, ಅದರ ಮೇಲೆ ಮಾವಿನ ಚಿಗುರುಗಳಿಂದ ಕೂಡಿದ ಕಲ
Show more...
3 years ago
9 minutes 28 seconds

Dr Balakrishna Maddodi
*🌿ಆಹಾರದಲ್ಲಿ ನುಗ್ಗೆ ಸೊಪ್ಪಿನ ಬಳಕೆಯಿಂದಾಗುವ ಪ್ರಯೋಜನಗಳು:🌿*
ಇಂಗ್ಲಿಷ್ ನಲ್ಲಿ ನುಗ್ಗೆ ಗಿಡ ಹಾಗೂ ನುಗ್ಗೆ ಕಾಯಿಯನ್ನು ಕ್ರಮವಾಗಿ moringa, drumstick ಎಂದು ಕರೆಯುತ್ತಾರೆ. ಶತಶತಮಾನಗಳಿಂದಲೂ ನುಗ್ಗೆ ಕಾಯಿ, ನುಗ್ಗೆ ಹೂವುಗಳು ಹಾಗೂ ನುಗ್ಗೆ ಸೊಪ್ಪನ್ನು ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಖಾದ್ಯಗಳಲ್ಲಿ ಬಳಸಲಾಗುತ್ತಿದೆ. ನುಗ್ಗೆ ಕಾಯಿ ಹಲವರಿಗೆ ಅಪ್ರಿಯವಾದ ತರಕಾರಿಯಾದರೂ, ಇದರ ಬಳಕೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಸೇವನೆಯಿಂದ ಅನೇಕ ಗಂಭೀರ ಕಾಯಿಲೆಗಳಿಂದ ದೂರ ಉಳಿಯಬಹುದು. ನುಗ್ಗೆ ಸೊಪ್ಪಿನಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಇದು ಸುಮಾರು 300 ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡುತ್ತದೆ. ಪುರುಷರಲ್ಲಿ ಬಂಜೆತನ, ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆ, ಫಲವತ್ತತೆ ಪ್ರಾಸ್ಟೇಟ್ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ನುಗ್ಗೆ ಕಾಯಿ, ನುಗ್ಗೆ ಸೊಪ್ಪನ್ನು ಬಳಸುವುದರಿಂದ ತೂಕ ನಷ್ಟ, ಮಧುಮೇಹ, ಅಧಿಕ ರಕ್ತದೊತ್ತಡ, ಶಿಲೀಂದ್ರದ ಸೋಂಕುಗಳು, ಕೀಲು ನೋವು, ಹೃದಯದ ಸಮಸ್ಯೆ ಹಾಗೂ ಕ್ಯಾನ್ಸರ್ ಸಮಸ್ಯೆಯಿಂದ ಪರಿಹಾರ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ನುಗ್ಗೆ ಸೊಪ್ಪಿನಲ್ಲಿ ಅನೇಕ ಪ್ರಮುಖ ಜೀವಸತ್ವಗಳು ಮತ್ತು ಖನಿಜಗಳು ಕಂಡು ಬರುತ್ತವೆ. ನುಗ್ಗೆ ಎಲೆಗಳು ಕಿತ್ತಳೆಗಿಂತ 7 ಪಟ್ಟು ಹೆಚ್ಚು ವಿಟಮಿನ್ ಸಿ ಮತ್ತು ಬಾಳೆಹಣ್ಣುಗಳಿಗಿಂತ 15 ಪಟ್ಟು ಹೆಚ್ಚು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತವೆ. ಇದು ಕ್ಯಾಲ್ಸಿಯಂ, ಪ್ರೋಟೀನ್, ಕಬ್ಬಿಣ ಮತ್ತು ಅಮೈನೋ ಆಮ್ಲಗಳನ್ನು ಸಹ ಹೊಂದಿದೆ ಎಂದು ಹಲವು ಸಂಶೋಧನೆಗಳಿಂದ ತಿಳಿದುಬಂದಿದೆ. *ಮೂಳೆಗಳನ್ನು ಬಲಪಡಿಸಲು:-* ನುಗ್ಗೆ ಸೊಪ್ಪಿನಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ. ನುಗ್ಗೆ ಕಾಯಿಯಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇವು ಮೂಳೆ ಮತ್ತು ಹಲ್ಲುಗಳನ್ನು ಗಟ್ಟಿಗೊಳಿಸುವುದರ ಜೊತೆಗೆ ತೂಕ ನಿಯಂತ್ರಣಕ್ಕೂ ಸಹಕಾರಿ. ಅದರಲ್ಲೂ ವಯಸ್ಸಾದವರಲ್ಲಿ ಕಂಡು ಬರುವ ಅಸ್ಥಿ ರಂಧ್ರತೆ ಹಾಗೂ ಸಂಧಿವಾತ, ಗಂಟು ನೋವಿನಂತಹ ಸಮಸ್ಯೆಯನ್ನು ನುಗ್ಗೇಕಾಯಿ ಸೇವನೆ ದೂರ ಮಾಡುತ್ತದೆ. *ಮಧುಮೇಹ ನಿಯಂತ್ರಣ:-* ಮಹಿಳೆಯರಿಗೆ ಹೋಲಿಸಿದರೆ ಪುರುಷರಲ್ಲಿ ಟೈಪ್-2 ಡಯಾಬಿಟಿಸ್ ಹೆಚ್ಚು ಸಾಮಾನ್ಯವಾಗಿದೆ. ನುಗ್ಗೆ ಎಲೆಗಳು ಇನ್ಸುಲಿನ್ ತರಹದ ಪ್ರೋಟೀನ್‌ಗಳನ್ನು ಒಳಗೊಂಡಿರುತ್ತವೆ. ಅದು ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಮತ್ತು ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಹಲವು ಅಧ್ಯಯನಗಳಿಂದ ತಿಳಿದುಬಂದಿದೆ. *ಕ್ಯಾನ್ಸರ್ ನಿಯಂತ್ರಣ:-* ನುಗ್ಗೆ ಸೊಪ್ಪಿನ ಎಲೆಗಳ ಸಾರಗಳು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಧಾನಗೊಳಿಸುವಲ್ಲಿ ಸಹಕಾರಿ ಆಗಿದ್ದು, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹಲವು ಸಂಶೋಧನೆಗಳು ಕಂಡು ಹಿಡಿದಿವೆ. *ಹೃದಯದ ಆರೋಗ್ಯಕ್ಕೆ ಉತ್ತಮ:-* ನುಗ್ಗೆ ಎಲೆಗಳು ಹೃದಯವನ್ನು ರಕ್ಷಿಸುತ್ತವೆ ಮತ್ತು ಹೃದಯದ ರಕ್ತನಾಳದ ವ್ಯವಸ್ಥೆಯನ್ನು ಬೆಂಬಲಿಸುತ್ತವೆ ಎಂದು ಹೇಳಲಾಗುತ್ತದೆ. *ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣ:-* ನುಗ್ಗೆ ಸೊಪ್ಪು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂದು ಎನ್ನಲಾಗುತ್ತದೆ. *ಕೀಲು ನೋವು ಶಮನ:-* ನುಗ್ಗೆ ಸೊಪ್ಪಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಕೆ ಮತ್ತು ಪ್ರೋಟೀನ್‌ ಸಮೃದ್ಧವಾಗಿವೆ. ಇದು ಆರೋಗ್ಯಕರ ಮೂಳೆಗೆ ಕೊಡುಗೆ ನೀಡುವುದು ಮಾತ್ರವಲ್ಲ, ಕೀಲು ನೋವಿಗೂ ಪರಿಹಾರ ನೀಡುತ್ತದೆ ಎಂದು ಹೇಳಲಾಗುತ್ತದೆ. ನುಗ್ಗೆಯು ಉರಿಯೂತದ ಗುಣಲಕ್ಷಣಗಳನ್ನು ಶಮನಗೊಳಿಸುತ್ತದೆ. ಇದು ಸಂಧಿವಾತ ಮತ್ತು ಬೆನ್ನು ನೋವನ್ನು ಗುಣಪಡಿಸುತ್ತದೆ. *ಕೂದಲ ಆರೋಗ್ಯಕ್ಕೆ ಅತ್ಯುತ್ತಮ:* ನುಗ್ಗೆ ಕಾಯಿಯಲ್ಲಿರುವ ಸಂಪೂರ್ಣ ಅಮೈನೋ ಆಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳು ನಿಮ್ಮ ಕೂದಲನ್ನು ಪೋಷಿಸಲು ಕಾರಣವಾಗಿವೆ. ನುಗ್ಗೆಯಲ್ಲಿರುವ ವಿಟಮಿನ್ ಎ ದೇಹದ ಅಂಗಾಂಶಗಳು ಮತ್ತು ಕೋಶಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ನುಗ್ಗೆ ಸೊಪ್ಪಿನಲ್ಲಿರುವ ವಿಟಮಿನ್ ಬಿ ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅದು ನಿಮ್ಮ ನೆತ್ತಿಗೆ ಆಮ್ಲಜನಕ ಮತ್ತು ಪೋಷಕಾಂಶಗಳ ವಾಹಕಗಳಾಗಿ ಕಾರ್ಯ ನಿರ್ವಹಿಸುತ್ತದೆ. ಇದು ಆರೋಗ್ಯಕರ ಮತ್ತು ದೃಢವಾದ ಕೋಶದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. *ಪುರುಷರಿಗೆ ನುಗ್ಗೆಯ ಬಳಕೆಯ ಪ್ರಯೋಜನಗಳು:-* ನುಗ್ಗೆ ಕಾಯಿ ಅಥವಾ ನುಗ್ಗೆ ಸೊಪ್ಪನ್ನು ಪುರುಷರಿಗೆ ಅದ್ಭುತವಾದ ಮೂಲಿಕೆ ಎಂದು ಪರಿಗಣಿಸಲಾಗುತ್ತದೆ. ಪುರುಷರು ಹೆಚ್ಚು ನುಗ್ಗೆ ಕಾಯಿ, ಸೊಪ್ಪು ತಿನ್ನಲು ಸಲಹೆ ನೀಡಲಾಗುತ್ತದೆ. ನುಗ್ಗೆ ಕಾಯಿ ಕೇವಲದ ಲೈಂಗಿಕ ಶಕ್ತಿಯನ್ನು ಹೆಚ್ಚು ಮಾಡುವುದು ಮಾತ್ರವಲ್ಲ, ಇನ್ನೂ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆಫ್ರಿಕನ್ ಪುರುಷರು ಸಹ ತಮ್ಮ ಆಹಾರದಲ್ಲಿ ನುಗ್ಗೆ ಸಸ್ಯವನ್ನು ಸಂಪೂರ್ಣವಾಗಿ ನಿರ್ಣಾಯಕವೆಂದು ಪರಿಗಣಿಸುತ್ತಾರೆ. ಈ ಸಸ್ಯದ ಕಾಂಡಗಳು, ಬೇರುಗಳು ಮತ್ತು ಎಲೆಗಳು ಸೇರಿದಂತೆ ಪ್ರತಿಯೊಂದು ಭಾಗವು ಪುರುಷರಿಗೆ ಪ್ರಯೋಜನಕಾರಿಯಾಗಿವೆ. ● *ಪ್ರಾಸ್ಟೇಟ್ ಆರೋಗ್ಯವನ್ನು ಉತ್ತೇಜಿಸುತ್ತದೆ:* ನುಗ್ಗೆ ಸೊಪ್ಪು ಕ್ಯಾನ್ಸರ್ ಅನ್ನು ಗುಣಪಡಿಸಬಹುದು ಎಂದು ಸಂಶೋಧಕರು ಸೂಚಿಸುತ್ತಾರೆ. ನುಗ್ಗೆ ಎಲೆಗಳು ಸಲ್ಫರ್ ಸಂಯುಕ್ತಗಳನ್ನು ಒಳಗೊಂಡಿರುತ್ತವೆ. ಇದು ಪುರುಷರಲ್ಲಿ ಸಾಮಾನ್ಯವಾದ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡಲು ಸಹಾಯಕವಾಗಬಹುದು. ನುಗ್ಗೆ ಮರದ ತೊಗಟೆ ಮತ್ತು ಬೀಜಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿರಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸಿವೆ. ● *ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆಗೆ ಔಷಧಿ:* ನುಗ್ಗೆ ಕಾಯಿ ಬೀಜಗಳು ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಇದು ಶಿಶ್ನಕ್ಕೆ ರಕ್ತದ ಹರಿವನ್ನು ಹೆಚ್ಚಿಸುವ ಮತ್ತು ನಿಮಿರುವಿಕೆಗೆ ಸಹಾಯ ಮಾಡುವ ವಿವಿಧ ಜೀವಸತ್ವಗಳು ಮತ್ತು ಖನಿಜಗಳ
Show more...
3 years ago
6 minutes 28 seconds

Dr Balakrishna Maddodi
ಜೀವನವೆಂಬ ಪ್ರಯಾಣದಲ್ಲಿ...ಕೆಲವೊಮ್ಮೆ ಸತ್ಯ ಕಹಿ ಅನಿಸುತ್ತದೆ.
ಮನಃಸಾಕ್ಷಿ ಇಲ್ಲದವರು ತಮ್ಮ ತಪ್ಪು ಒಪ್ಪುವುದಿಲ್ಲ . ಅವರಿಗೆ ತಮ್ಮದು ತಪ್ಪು ಅಂತಾ ಅನಿಸೋದು ಇಲ್ಲ. ಮನಃಸಾಕ್ಷಿ ಅಂತಾ ಇದ್ದವರಿಗೆ ಎಲ್ಲೋ ಮನಸ್ಸಿನ ಒಂದು ಮೂಲೆಯಲ್ಲಿ ಅದು ಮುಳ್ಳಿನಂತೆ ಚುಚ್ಚುತ್ತದೆ... life is short make it sweet
Show more...
3 years ago
4 minutes 45 seconds

Dr Balakrishna Maddodi
*ಶಿಕ್ಷಣವು ಹೇಗಿರಬೇಕು ?*
 Menu ಬಾಲಸಂಸ್ಕಾರ > ಶಿಕ್ಷಕರು > ಶಿಕ್ಷಣ ಹೇಗಿರಬೇಕು? > ಶಿಕ್ಷಣವು ಹೇಗಿರಬೇಕು ? ಶಿಕ್ಷಣವು ಹೇಗಿರಬೇಕು ? ಕ್ಷಾತ್ರ ಹಾಗೂ ಬ್ರಾಹ್ಮ ತೇಜವನ್ನು ನಿರ್ಮಿಸುವ ಶಿಕ್ಷಣವೇ ನಿಜವಾದ ಶಿಕ್ಷಣ ತರುಣರಿಗೆ ಕಡ್ಡಾಯವಾಗಿ ಸೈನ್ಯದ ತರಬೇತಿಯೊಂದಿಗೆ ಸಂತರ, ದೇಶಭಕ್ತರ ಹಾಗೂ ಕ್ರಾಂತಿಕಾರರ ಜೀವನ ಚರಿತ್ರೆಗಳನ್ನು ಅಧ್ಯಯನಕ್ಕಾಗಿ ನೀಡಿದಲ್ಲಿ ಅವರಿಗೆ ದೇಶಕ್ಕಾಗಿ ಜೀವಿಸಲು ಹಾಗೂ ಪ್ರಾಣಾರ್ಪಣೆ ಮಾಡಲು ಸ್ಪೂರ್ತಿ ದೊರೆಯುತ್ತದೆ.ಶಿಕ್ಷಣವು ಹೇಗಿರಬೇಕು ಎಂಬುದರ ವಿಚಾರ ಹಾಗೂ ಪೂರಕ ಕೃತಿ ಅವಶ್ಯಕವಾಗಿದೆ. ಭಾರತದಲ್ಲಿ ಆಗಿಹೋದ ಕ್ರಾಂತಿಕಾರರು, ಸಂತರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಾಗೂ ಹುತಾತ್ಮರಾದ ದೇಶಭಕ್ತರು, ಶಾಸ್ತ್ರಜ್ಞರು, ಸಮಾಜೋದ್ಧಾರಕರು, ಸಮಾಜದ ಉತ್ಥಾನಕ್ಕಾಗಿ ಸಂಘಟನೆಯನ್ನು ನಿರ್ಮಿಸಲು ತಮ್ಮ ಜೀವನವನ್ನು ಸವೆಸಿದವರು, ಇವರೆಲ್ಲರ ಜೀವನ ಚರಿತ್ರೆಯು ಯುವಪೀಳಿಗೆಯ ಹಾಗೂ ಮಕ್ಕಳ ಪಠ್ಯಕ್ರಮದ ಭಾಗವಾಗಲೇಬೇಕು. ಮಕ್ಕಳಿಗೆ ಕಡ್ಡಾಯವಾಗಿ ೨ ವರ್ಷಗಳ ಸೈನ್ಯದ ತರಬೇತಿ ಇರಬೇಕು. ಸಂತರು ರಚಿಸಿದ ಗ್ರಂಥಗಳನ್ನು ಮಕ್ಕಳ ಅಧ್ಯಯನದಲ್ಲಿ ಸೇರಿಸಬೇಕು. ತರುಣರಿಗೆ ಭಗತಸಿಂಗ, ರಾಜಗುರು, ಸುಖದೇವ, ವಾಸುದೇವ ಬಲವಂತ ಫಡಕೆ ಹಾಗೂ ಸ್ವಾ. ಸಾವರಕರರ ಎಲ್ಲ ಕಥೆಗಳು ತಿಳಿದಿರಬೇಕು
Show more...
3 years ago
7 minutes 31 seconds

Dr Balakrishna Maddodi
Paper Bag alternative for single use plastic *PROMOTE PAPER BAG*
ವಿಶ್ವ ಕಾಗದ ಚೀಲ ದಿನ.* ಸಮುದ್ರ ಎಂಬುದು ಕಲ್ಪನೆಗೂ ಮೀರಿದ ಅದ್ಭುತ ಪರಿಸರ ವ್ಯವಸ್ಥೆ. ನಮ್ಮ ಭೂಮಿಯ ಶ್ವಾಸಕೋಶ ಎಂದು ಸಮುದ್ರವನ್ನು ಪರಿಗಣಿಸಲಾಗುತ್ತದೆ. ಆದರೆ ಮಾನವನ ನಿರಂತರ ಮಧ್ಯಸ್ಥಿಕೆಯಿಂದಾಗಿ ಅದು ಈಗ ಸಂತ್ರಸ್ಥಗೊಂಡಿದೆ.  ಇಂದು ವಿಶ್ವ ಸಾಗರ ದಿನ. ನಮ್ಮ ದೈನಂದಿನ ಬದುಕಿನಲ್ಲಿ ಸಮುದ್ರ ವಹಿಸುವಂತಹ ಪಾತ್ರದ ಬಗ್ಗೆ ಸ್ಮರಿಸಿಕೊಳ್ಳಬೇಕಾದಂತಹ ದಿನ. ಸಾಗರಗಳು ಭೂಮಿಯ ಮೇಲ್ಮೈಯ ಮುಕ್ಕಾಲು ಭಾಗವನ್ನು ಒಳಗೊಂಡಿದೆ, ಭೂಮಿಯ ನೀರಿನ ಶೇ.97% ರಷ್ಟು ಭಾಗವನ್ನು ಇದು ಹೊಂದಿದೆ ಮತ್ತು ಭೂಮಿಯ ಮೇಲೆ ವಾಸಿಸುವ ಶೇ.99 ರಷ್ಟು ಜಾಗವನ್ನು ಪ್ರತಿನಿಧಿಸುತ್ತವೆ. ಫೈಟೊಪ್ಲಾಂಕ್ಟನ್, ಹವಳದ ಬಂಡೆಗಳು ಮತ್ತು ಇತರ ಲಕ್ಷಾಂತರ ಸಮುದ್ರ ಸಸ್ಯಗಳು ಒಟ್ಟಾರೆ ಆಮ್ಲಜನಕದ 50% ರಷ್ಟನ್ನು ಒದಗಿಸುತ್ತದೆ. ಸಾಗರಗಳು ಮನುಷ್ಯರು ಉತ್ಪಾದಿಸುವ ಸುಮಾರು ಶೇ.30ರಷ್ಟು  ಕಾರ್ಬನ್ ಡೈಆಕ್ಸೈಡ್ ಹೀರಿಕೊಳ್ಳುತ್ತವೆ, ಜಾಗತಿಕ ತಾಪಮಾನ ಏರಿಕೆಯ ಪ್ರಭಾವವನ್ನು ಕುಗ್ಗಿಸುತ್ತದೆ. 2.6 ಶತಕೋಟಿ ಜನರು ತಮ್ಮ ಪ್ರಾಥಮಿಕ ಪ್ರೋಟೀನ್­ಗಾಗಿ ಸಮುದ್ರಗಳನ್ನು ಮೂಲವಾಗಿ ಅವಲಂಬಿಸಿರುತ್ತಾರೆ. ಸಾಗರ ಮೀನುಗಾರಿಕೆ ನೇರವಾಗಿ ಅಥವಾ ಪರೋಕ್ಷವಾಗಿ 200 ಮಿಲಿಯನ್ ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ.
Show more...
3 years ago
6 minutes 25 seconds

Dr Balakrishna Maddodi
ಮಕ್ಕಳಿಗೆ ಈ ಓಂಕಾರದ ಮಂತ್ರದ ಜಪದ ಅಭ್ಯಾಸ ಮಾಡಿಸಿದರೆ ಓದಿನಲ್ಲಿ ಏಕಾಗ್ರತೆ ಮೂಡುವುದರ ಜೊತೆಯಲ್ಲಿ ನೆನಪಿನ ಶಕ್ತಿಯೂ
*"ಓಂ"* ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ ಹಿಂದೂ ಧರ್ಮದ ಅನುಸಾರ *ಓಂ* ಗೆ ತನ್ನದೇ ಆದ ಮಹತ್ವ ಇದೆ. *ಓಂ* ಉಚ್ಛಾರ ಮಾಡದೇ ಯಾವುದೇ ಪೂಜೆಗಳು ಸಂಪೂರ್ಣವಾಗುವುದೇ ಇಲ್ಲ. ಮಂತ್ರಗಳಲ್ಲಿ *ಓಂ* ಉಚ್ಛಾರ ಮಾಡದೇ ಮಂತ್ರ ಹೇಗೆ ಪೂರ್ಣಗೊಳ್ಳುವುದು..? ಆದರೆ *'ಓಂ'*ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ಇಂದು ನಾವು ನಿಮಗೆ *'ಓಂ'* ನಿಂದ ಉಂಟಾಗುವ ರಹಸ್ಯಮಯ ಶಾರೀರಿಕ ಉಪಯೋಗಗಳನ್ನು ಹೇಳುತ್ತೇವೆ. ಇವುಗಳನ್ನು ನಿಮ್ಮದಾಗಿಸಿಕೊಂಡರೆ ಸರ್ವ ರೋಗಗಳು ನಿಯಂತ್ರಣ ಹೊಂದುತ್ತದೆ. *'ಓಂ'* ಮತ್ತು *ಥೈರಾಯ್ಡ್‌*: 'ಓಂ' ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥೈರಾಯ್ಡ್‌ ಗ್ರಂಥಿಗಳ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ. *ಓಂ* ಮತ್ತು *ಭಯ* : ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದೀರ್ಘ ಶ್ವಾಸ ತೆಗೆದುಕೊಂಡು 'ಓಂ' ಎಂದು ಉಚ್ಛರಿಸಿ. *ಓಂ* ಮತ್ತು *ಒತ್ತಡ* : ಇದು ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ. ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. *ಓಂ* ಮತ್ತು *ರಕ್ತ ಸಂಚಾರ* : ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. 'ಓಂ' ಎಂದು ಹೇಳುವುದರಿಂದ ರಕ್ತ ಸಂಚಾರ ಸುಗಮವಾಗುತ್ತದೆ. *ಓಂ* ಮತ್ತು *ಪಚನ ಕ್ರಿಯೆ* : ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ. *'ಓಂ'* ಮತ್ತು *ಸ್ಫೂರ್ತಿ* : ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಫೂರ್ತಿ ಹರಿದಾಡುತ್ತದೆ. *ಓಂ* ಮತ್ತು *ಸುಸ್ತು* : ಆಯಾಸವನ್ನು ದೂರ ಮಾಡಲು ಸುಲಭ ಉಪಾಯ 'ಓಂ' ಉಚ್ಛಾರ ಮಾಡುವುದು. *ಓಂ* ಮತ್ತು *ನಿದ್ರೆ* : ಸರಿಯಾಗಿ ನಿದ್ರೆ ಬರದೇ ಇದ್ದ ಸಂದರ್ಭದಲ್ಲಿ ಓಂ ಎಂದು ಪಠಣ ಮಾಡಿ. ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ ಬರುತ್ತದೆ. *ಓಂ* ಮತ್ತು *ಶ್ವಾಸಕೋಶ* : 'ಓಂ' ಉಚ್ಛಾರಣೆ ಶ್ವಾಸಕೋಶದ ತೊಂದರೆ ಕಡಿಮೆಯಾಗುತ್ತದೆ. *ಓಂ* ಮತ್ತು *ಬೆನ್ನೆಲುಬು* : 'ಓಂ' ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ.. "ಓಂ" ಕಾರ ಎಂಬ ಮಂತ್ರದ ಹಿಂದಿರುವ " ವಿಜ್ಞಾನ " ಭಾರತೀಯ ವೇದ ಪರಂಪರೆಗೆ ಬಹುದೊಡ್ಡ ಇತಿಹಾಸ ಇದೆ.ಆಧ್ಯಾತ್ಮಿಕ ಸಾಧನೆಯ ಮಾರ್ಗದಲ್ಲಿ ವೇದ ಮಂತ್ರಗಳು ಮನುಷ್ಯನನ್ನು ಆರೋಗ್ಯಕರವಾದ ಮಾರ್ಗದಲ್ಲಿ ಮುನ್ನಡೆಸಲು ಸಹಕಾರಿಯಾಗಿದೆ ಈ ಮಾರ್ಗದಲ್ಲಿ ಪ್ರಥಮವಾಗಿ ನಿಲ್ಲುವುದೇ "ಓಂ" ಕಾರದ ಮಂತ್ರ ಈ "ಓಂ" ಕಾರವನ್ನು ಮಹಿಳೆಯರು - ಪುರುಷರು ಯಾರೇ ಆಗಲಿ "ಸ್ವರ ಕ್ರಮ" ವನ್ನು ಅನುಸರಿಸಿ ಉಚ್ಚರಿಸಿದರೆ ದೇಹ ಮತ್ತು ಆತ್ಮದ ಸಾಕ್ಷಾತ್ಕಾರವನ್ನು ಅನುಭವಿಸಬಹುದು "ಓಂ" ಎನ್ನುವ ಮಂತ್ರ "ಅ ಉ ಮ " ಎಂಬ ಮೂರು ಶಬ್ದಗಳನ್ನು ಒಳಗೊಂಡಿದೆ.ಪ್ರತಿನಿತ್ಯ ಬೆಳಗ್ಗೆ 4 ಗಂಟೆಗೆ ಸೂರ್ಯೋದಯದ ಸಮಯದಲ್ಲಿ ಒಂದು ನಿರ್ದಿಷ್ಟ ಸ್ಥಳದಲ್ಲಿ ಏಕಾಂತದಲ್ಲಿ ಕುಳಿತು ಓಂಕಾರ ಮಂತ್ರವನ್ನು ಜಪಿಸಿದರೆ ನಿಮ್ಮ ಇಡೀ ದೇಹ ( ಮೆದುಳಿನಿಂದ ಪಾದದವರೆಗೂ ) ಕಂಪಿಸುತ್ತದೆ .ಪರಿಣಾಮ ದೇಹದ ಜೊತೆಯಲ್ಲಿ ಆತ್ಮ ವೂ ಜಾಗೃತವಾಗುವುದರಿಂದ ದೇಹದ ನರ ನಾಡಿಗಳು ಚೈತನ್ಯಪೂರ್ವಕವಾಗಿ ಕೆಲಸ ಮಾಡುತ್ತದೆ ಓಂಕಾರವನ್ನು ಕಣ್ಣುಗಳನ್ನು ಮುಚ್ಚಿಕೊಂಡು ಹೀಗೆ ಜಪಿಸಬೇಕು.... ಆರಂಭದ ಓ..ಎನ್ನುವ ಶಬ್ದವನ್ನು ಜೋರಾಗಿ ಕನಿಷ್ಟ ಪಕ್ಷ 10 ಸೆಕೆಂಡುಗಳು ಹೇಳುತ್ತಾ ತುಟಿಗಳನ್ನು ತೆರೆದು ಉಚ್ಚರಿಸಿ ಅಂ ಎನ್ನುವ ಶಬ್ಧ ಬಂದಾಗ ತುಟಿಗಳನ್ನು ಮುಚ್ಚಿಕೊಂಡು" ಮ್" ಎಂದು ಹತ್ತು ಸೆಕೆಂಡುಗಳು ಉಚ್ಚರಿಸಿ ಹೀಗೆ ತುಟಿಗಳನ್ನು ಮುಚ್ಚಿಕೊಂಡು "ಮ್" ಶಬ್ದವನ್ನು ನೀವು ಉಚ್ಚರಿಸುವಾಗ ನಿಮ್ಮ ಮೆದುಳಿನ ನರಗಳು ಅಲುಗಾಡುವ ಅದ್ಭುತವಾದ ಅನುಭವ ನಿಮಗಾಗುತ್ತದೆ ಹೀಗೆ ಈ ಕ್ರಮವನ್ನು ಅನುಸರಿಸಿ ಪ್ರತಿನಿತ್ಯ "ಓಂ" ಕಾರ ಮಂತ್ರವನ್ನು 100 ಸಲ ಜಪಿಸುತ್ತಾ ಬಂದರೆ ಮಾನಸಿಕ ಖಾಯಿಲೆಗಳು ದೈಹಿಕ ಖಾಯಿಲೆಗಳಾದ ಸುಸ್ತು..ತಲೆನೋವು ..ಹೃದಯ ಸಂಬಂಧಿ ಖಾಯಿಲೆಗಳು ರಕ್ತದೊತ್ತಡ ನಿಮ್ಮ ಹತ್ತಿರವೂ ಸುಳಿಯುವುದಿಲ್ಲ. *ಮಕ್ಕಳಿಗೆ ಈ ಓಂಕಾರದ ಮಂತ್ರದ ಜಪದ ಅಭ್ಯಾಸ ಮಾಡಿಸಿದರೆ ಓದಿನಲ್ಲಿ ಏಕಾಗ್ರತೆ ಮೂಡುವುದರ ಜೊತೆಯಲ್ಲಿ ನೆನಪಿನ ಶಕ್ತಿಯೂ ಹೆಚ್ಚುತ್ತದೆ!* 🙏 🙏 ಸಂಗ್ರಹ . ಕರುನಾಡು ಸತ್ಸಂಗ ಪರಿವಾರ
Show more...
3 years ago
6 minutes 45 seconds

Dr Balakrishna Maddodi
ರಾಮಕ್ಷತ್ರಿಯ ಭಜನಾ ಮಾಧುರ್ಯ
ಉಡುಪಿ ರಾಮಕ್ಷತ್ರಿಯ ಸಂಘವು ಜುಲೈ 3, 2022 ರಂದು ರಾಮಕ್ಷತ್ರಿಯ ಭಜನಾ ಮಾಧುರ್ಯ ವನ್ನು ಆಯೋಜಿಸುತ್ತದೆ.... ಎಲ್ಲರಿಗೂ ಹೃತ್ಪೂರ್ವಕ ಸ್ವಾಗತ
Show more...
3 years ago
3 minutes 26 seconds

Dr Balakrishna Maddodi
National movement and plant 10 crore trees GREENATHON 🇮🇳 INDIA
*SAVE NATURE* : Max Temperatures recorded in some Indian cities: ☀Lucknow 47 degrees ☀Delhi 47 degrees ☀Agra 45 degrees ☀Nagpur 49 degrees ☀Kota 48 degrees ☀Hyderabad 45 degrees ☀Pune 42 degrees ☀Ahmedabad 46 degrees ☀ Mumbai 42 degrees ☀ Nashik 40 degrees ☀Bangalore 40 degrees ☀ Chennai 45 degrees ☀Rajkot 45 degrees Next years these cities will cross 50 degrees. Even AC or fan will not save us in summer.. Why is it so hot ??? In last 10 years over 10 crore trees were cut for widening roads and highways. But not more than a lakh trees have been planted by govt. or public. How to make India cool ??? Please do not wait for government to plant trees. Sowing seeds or planting trees does not cost much. Just collect seeds of Shatavari, Bel, Peeple, Tulsi, Mango, Lemon, Jamun, Neem, Custard Apple, Jack fruit, etc. Then dig two-three inch hole on open spaces, roadside, footpaths, highways, gardens and also in your society or bungalow. Bury these seeds in each hole with soil and then water them every two days in summer. In rainy season no need to water them. After 15 to 30 days small plants will be born. Let us make this a National movement and plant 10 crore trees all over India. We should stop temperature from crossing 50 degrees..... Please plant maximum trees and forward this message to everyone. Lets distribute saplings as return gifts during functions, birthdays etc. *1 person - 1 plant* We will easily reach 10 crore plants
Show more...
3 years ago
5 minutes 55 seconds

Dr Balakrishna Maddodi
ಕಾಶೀಯಾತ್ರೆ (Kashi Yatre), ಕನ್ಯಾದಾನ (Kanya adhana) ಮತ್ತು ವರದಕ್ಷಿಣೆ (Varadakshine).
ಕಾಶಿಯಾತ್ರೆ: ಹೀಗೆಂದರೆ ವಿವಾಹಕ್ಕೆ ಸ್ವಲ್ಪ ಮುನ್ನ ಭಾವೀ ಮಾವ ತನ್ನ ಭಾವೀ ಅಳಿಯನಿಗೆ ಕಾಲು ತೊಳೆಯುವುದು ಹಾಗೂ ಕಾಶಿಗೆ ಹೋಗದಂತೆ ತಡೆದು ತನ್ನ ಮಗಳನ್ನು ಕೊಡುತ್ತೇನೆಂದು ಪ್ರಲೋಭಿಸುವುದು- ಇದು ನಾವು ತಿಳಿದುಕೊಂಡಿರುವುದು ಮತ್ತು ಆಚರಿಸುತ್ತಿರುವುದು. ಆದರೆ ಇದು ಖಂಡಿತ ಹಾಗಲ್ಲ. ಇದಕ್ಕೆ ಬೇರೆಯೇ ಅರ್ಥವಿದೆ!
Show more...
3 years ago
11 minutes 55 seconds

Dr Balakrishna Maddodi
Hi Listen and give ur feedback 🙏🙏💓😍